
ಪ್ರಾಕ್ಶಿರಃ ಶಯನೇ ವಿದ್ಯಾತ್ ಧನಮ್ ಆಯುಶ್ಚ ದಕ್ಷಿಣೇ |
ಪಶ್ಚಿಮೇ ಪ್ರಬಲಾ ಚಿನ್ತಾ ಹಾನಿಮೃತ್ಯುರಥೋತ್ತರೇ ||
– ಆಚಾರಮಯೂಖ
ಅರ್ಥ : ‘ಪೂರ್ವದಿಕ್ಕಿಗೆ ತಲೆ ಇಟ್ಟು ಮಲಗಿದರೆ ಧನ, ದಕ್ಷಿಣ ದಿಕ್ಕಿಗೆ ತಲೆ ಇಟ್ಟು ಮಲಗಿದರೆ ಆಯುಷ್ಯ ಪ್ರಾಪ್ತಿಯಾಗುತ್ತದೆ. ಪಶ್ಚಿಮ ದಿಕ್ಕಿಗೆ ತಲೆ ಇಟ್ಟು ಮಲಗಿದರೆ ಚಿಂತೆ ಹೆಚ್ಚುತ್ತದೆ, ಉತ್ತರದಿಕ್ಕಿಗೆ ತಲೆ ಇಟ್ಟು ಮಲಗಿದರೆ ಹಾನಿಯಾಗುತ್ತದೆ ಅಥವಾ ಮೃತ್ಯುವನ್ನು ಬರಮಾಡಿಕೊಳ್ಳುತ್ತೇವೆ.
ತಾತ್ಪರ್ಯ : ಪಶ್ಚಿಮ ಅಥವಾ ಉತ್ತರ ಈ ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಬಾರದು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨.೧೧.೨೦೨೨)
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?