‘ಅಲ್ಲಾಹು ಅಕಬರ’ ಕೂಗುವಂತೆ ಅನಿವಾರ್ಯ ಪಡಿಸಿದರು !
(‘ಅಲ್ಲಾಹು ಅಕಬರ’ ಎಂದರೆ ಅಲ್ಲಾ ಮಹಾನ್ ಆಗಿದ್ದಾನೆ)

ಭಾಗ್ಯನಗರ (ತೆಲಂಗಾಣಾ) – ಇಲ್ಲಿಯ ‘ಐ.ಸಿ.ಎಫ್.ಐ.ಎ. ಫೌಂಡೇಶನ ಫಾರ ಹಾಯರ ಎಜ್ಯುಕೇಶನ’ ನ ಹಿಮಾಂಕ ಬನ್ಸಲ್ ಈ ವಿದ್ಯಾರ್ಥಿಗೆ ವಸತಿಗೃಹದ ಒಂದು ಕೋಣೆಯಲ್ಲಿ ಕೆಲವು ಮುಸಲ್ಮಾನ ವಿದ್ಯಾರ್ಥಿಗಳು ಥಳಿಸಿ ಅವನಿಗೆ ‘ಅಲ್ಲಾಹು ಅಕಬರ’ ಎಂದು ಕೂಗುವಂತೆ ಒತ್ತಾಯಿಸಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಿಂದ ಪ್ರಸಾರವಾಗಿದೆ. ಈ ಪ್ರಕರಣದ ಬಗ್ಗೆ ಪೊಲೀಸರಲ್ಲಿ ದೂರು ನೀಡಲಾಗಿದ್ದು ೫ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮಹಾವಿದ್ಯಾಲಯವು ೨೦ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ.
In the incident reported at IBS Institute, A case was registered on 11.11.2022 by Shankarpally PS, agansit the culprits under the provisions of 307, 342, 450, 323, 506, R/W 149, IPC and Sec 4(I),(II), and (III) of the Prohibition of Raising Act of 2011. The action is being taken. https://t.co/uknlITNxbJ
— Cyberabad Police (@cyberabadpolice) November 12, 2022
ಸಂಪಾದಕೀಯ ನಿಲುವು‘ಭಾರತದಲ್ಲಿ ಮುಸಲ್ಮಾನ ಅಸುರಕ್ಷಿತರಾಗಿದ್ದಾರೆ’, ಎಂದು ಹೇಳುವವರು ಈ ಘಟನೆಯ ಬಗ್ಗೆ ಏನಾದರೂ ಹೇಳುವರೇ ? |
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು