‘ಅಲ್ಲಾಹು ಅಕಬರ’ ಕೂಗುವಂತೆ ಅನಿವಾರ್ಯ ಪಡಿಸಿದರು !
(‘ಅಲ್ಲಾಹು ಅಕಬರ’ ಎಂದರೆ ಅಲ್ಲಾ ಮಹಾನ್ ಆಗಿದ್ದಾನೆ)

ಭಾಗ್ಯನಗರ (ತೆಲಂಗಾಣಾ) – ಇಲ್ಲಿಯ ‘ಐ.ಸಿ.ಎಫ್.ಐ.ಎ. ಫೌಂಡೇಶನ ಫಾರ ಹಾಯರ ಎಜ್ಯುಕೇಶನ’ ನ ಹಿಮಾಂಕ ಬನ್ಸಲ್ ಈ ವಿದ್ಯಾರ್ಥಿಗೆ ವಸತಿಗೃಹದ ಒಂದು ಕೋಣೆಯಲ್ಲಿ ಕೆಲವು ಮುಸಲ್ಮಾನ ವಿದ್ಯಾರ್ಥಿಗಳು ಥಳಿಸಿ ಅವನಿಗೆ ‘ಅಲ್ಲಾಹು ಅಕಬರ’ ಎಂದು ಕೂಗುವಂತೆ ಒತ್ತಾಯಿಸಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಿಂದ ಪ್ರಸಾರವಾಗಿದೆ. ಈ ಪ್ರಕರಣದ ಬಗ್ಗೆ ಪೊಲೀಸರಲ್ಲಿ ದೂರು ನೀಡಲಾಗಿದ್ದು ೫ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮಹಾವಿದ್ಯಾಲಯವು ೨೦ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ.
In the incident reported at IBS Institute, A case was registered on 11.11.2022 by Shankarpally PS, agansit the culprits under the provisions of 307, 342, 450, 323, 506, R/W 149, IPC and Sec 4(I),(II), and (III) of the Prohibition of Raising Act of 2011. The action is being taken. https://t.co/uknlITNxbJ
— Cyberabad Police (@cyberabadpolice) November 12, 2022
ಸಂಪಾದಕೀಯ ನಿಲುವು‘ಭಾರತದಲ್ಲಿ ಮುಸಲ್ಮಾನ ಅಸುರಕ್ಷಿತರಾಗಿದ್ದಾರೆ’, ಎಂದು ಹೇಳುವವರು ಈ ಘಟನೆಯ ಬಗ್ಗೆ ಏನಾದರೂ ಹೇಳುವರೇ ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !