ಕಾಂಗ್ರೆಸ್ನ ಶಾಸಕ ತನ್ವೀರ ಸೇಠರ ಬೇಡಿಕೆಗೆ ವಿರೋಧ

ಹುಬ್ಬಳ್ಳಿ – ಕಾಂಗ್ರೆಸ್ ಶಾಸಕ ತನ್ವೀರ ಸೇಠ ಇವರು ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಕ್ರೂರಕರ್ಮಿ ಟಿಪ್ಪು ಸುಲ್ತಾನನ ೧೦೦ ಅಡಿ ಎತ್ತರದ ಪುತ್ತಳಿಯನ್ನು ಸ್ಥಾಪಿಸುವಂತೆ ಬೇಡಿಕೆ ಮಾಡಿದ್ದಾರೆ. ಇದಕ್ಕೆ ಶ್ರೀರಾಮ ಸೇನೆಯ ಮುಖಂಡ ಶ್ರೀ. ಪ್ರಮೋದ ಮುತಾಲಿಕ ಇವರು ‘ಟಿಪ್ಪು ಸುಲ್ತಾನನ ಪುತ್ತಳಿಯನ್ನು ಸ್ಥಾಪಿಸಿದರೆ ನಾವು ಅದನ್ನು ಕಿತ್ತು ಎಸೆಯುತ್ತೇವೆ. ಅಯೋಧ್ಯೆಯಲ್ಲಿ ಬಾಬರಿಯನ್ನು ಯಾವ ರೀತಿ ಕೆಡವಲಾಯಿತೋ, ಅದೇ ರೀತಿ ಆ ಪ್ರತಿಮೆಯನ್ನು ಕೂಡ ಕೆಡವಲಾಗುವುದು’, ಎಂದು ಎಚ್ಚರಿಕೆಯನ್ನು ನೀಡಿದರು. ಅವರು ಅಲ್ಲಿಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿಯ ನಿಮಿತ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಟಿಪ್ಪು ಮೂರ್ತಿಯನ್ನು ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಮುತಾಲಿಕ್ https://t.co/kEyYJB4MuR #TippuSultan #pramodmuthalik
— Prajavani (@prajavani) November 11, 2022
ಶ್ರೀ ಮುತಾಲಿಕರು ತಮ್ಮ ಮಾತನ್ನು ಮುಂದುವರಿಸುತ್ತಾ, ಟಿಪ್ಪು ಒಬ್ಬ ಮತಾಂಧ ರಾಜನಾಗಿದ್ದನು. ಆತ ಹಿಂದೂಗಳ ಸಾವಿರಾರು ಮಂದಿರಗಳನ್ನು ಧ್ವಂಸಗೊಳಿಸಿದನು. ಕರ್ನಾಟಕಕ್ಕಾಗಿ ಆತ ಕಪ್ಪು ಚುಕ್ಕೆಯಾಗಿದ್ದನು. ಮೈಸೂರಿನ ರಾಜರುಗಳ ಅಪಮಾನವಾಗುವಂತೆ ಆ ಪುತ್ತಳಿಯನ್ನು ಆ ನಗರದಲ್ಲಿ ನಿರ್ಮಿಸಬಾರದು. ಸರಕಾರವು ಟಿಪ್ಪುವಿನ ಪುತ್ತಳಿಯ ವಿಚಾರ ಮಾಡಬಾರದು. ಅದಕ್ಕಿಂತ ಭಾರತೀಯ ತತ್ವಜ್ಞ ಶಿಶುನಾಳ ಶರೀಫ ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ ಕಲಾಮ ಇವರ ಪುತ್ತಳಿಯನ್ನು ನಿರ್ಮಿಸಬೇಕು ಎಂದು ಹೇಳಿದರು.
ಸಂಪಾದಕೀಯ ನಿಲುವುಕಾಂಗ್ರೆಸ್ನ ಒಬ್ಬ ಮುಸಲ್ಮಾನ ಮುಖಂಡನಾದರೂ ಎಂದಾದರೂ ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ ಪ್ರತಾಪ ಮುಂತಾದ ರಾಷ್ಟ್ರಪುರುಷರ ಪುತ್ತಳಿಯನ್ನು ಸ್ಥಾಪಿಸುವ ಬೇಡಿಕೆಯನ್ನು ಮಾಡಿದ್ದಾರೆಯೇ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ