
ನಾಗಪುರ – ವಿದೇಶೀಯರ ಆಕ್ರಮಣದಿಂದ ಆಯುರ್ವೇದದ ಪ್ರಸಾರವನ್ನು ತಡೆಹಿಡಯಲಾಗಿತ್ತು. ಈಗ ಆಯುರ್ವೇದಕ್ಕೆ ಪುನಃ ಗೌರವ ಸಿಗುತ್ತಿದೆ. ಆಯುರ್ವೇದದ ಪ್ರಸಾರ ಮಾಡುವ ಸಮಯ ಬಂದಿದೆ. ಆಯುರ್ವೇದಕ್ಕೆ ಜಾಗತಿಕ ಗೌರವ ಸಿಗಲು ಹೆಜ್ಜೆ ಇಡುವ ಆವಶ್ಯಕತೆಯಿದೆ, ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ.ಪೂ. ಸರಸಂಘಚಾಲಕ ಡಾ. ಮೋಹನ ಭಾಗವತ ಇವರು ನವೆಂಬರ ೧೨ ರಂದು ಇಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕೇಂದ್ರೀಯ ಆಯುಷ ಸಚಿವಾಲಯದ ಸಹಕಾರದೊಂದಿಗೆ ೩ ದಿನಗಳ ‘ಆಯುರ್ವೇದ ಹಬ್ಬ’ ಮತ್ತು ಅಂತರರಾಷ್ಟ್ರೀಯ ಪರಿಷತ್ತಿನ ಆಯೋಜನೆಯನ್ನು ಪೂರ್ವ ನಾಗಪುರದ ಸುರೇಶ ಭಟ ಸಭಾಗೃಹದಲ್ಲಿ ಮಾಡಲಾಗಿತ್ತು. ಈ ಪರಿಷತ್ತಿನ ಉದ್ಘಾಟನೆಯ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
(ಸೌಜನ್ಯ : ucn news)
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath