
ನಾಗಪುರ – ವಿದೇಶೀಯರ ಆಕ್ರಮಣದಿಂದ ಆಯುರ್ವೇದದ ಪ್ರಸಾರವನ್ನು ತಡೆಹಿಡಯಲಾಗಿತ್ತು. ಈಗ ಆಯುರ್ವೇದಕ್ಕೆ ಪುನಃ ಗೌರವ ಸಿಗುತ್ತಿದೆ. ಆಯುರ್ವೇದದ ಪ್ರಸಾರ ಮಾಡುವ ಸಮಯ ಬಂದಿದೆ. ಆಯುರ್ವೇದಕ್ಕೆ ಜಾಗತಿಕ ಗೌರವ ಸಿಗಲು ಹೆಜ್ಜೆ ಇಡುವ ಆವಶ್ಯಕತೆಯಿದೆ, ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ.ಪೂ. ಸರಸಂಘಚಾಲಕ ಡಾ. ಮೋಹನ ಭಾಗವತ ಇವರು ನವೆಂಬರ ೧೨ ರಂದು ಇಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕೇಂದ್ರೀಯ ಆಯುಷ ಸಚಿವಾಲಯದ ಸಹಕಾರದೊಂದಿಗೆ ೩ ದಿನಗಳ ‘ಆಯುರ್ವೇದ ಹಬ್ಬ’ ಮತ್ತು ಅಂತರರಾಷ್ಟ್ರೀಯ ಪರಿಷತ್ತಿನ ಆಯೋಜನೆಯನ್ನು ಪೂರ್ವ ನಾಗಪುರದ ಸುರೇಶ ಭಟ ಸಭಾಗೃಹದಲ್ಲಿ ಮಾಡಲಾಗಿತ್ತು. ಈ ಪರಿಷತ್ತಿನ ಉದ್ಘಾಟನೆಯ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
(ಸೌಜನ್ಯ : ucn news)
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished