
ಡೆಹ್ರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ಭಾಜಪಾ ಸರಕಾರದ ‘ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರ’ವು ಕೇರಳದ ಡಾ. ಕೆ.ವಿ. ಬಾಬು ಅವರ ದೂರಿನ ಮೇರೆಗೆ ಯೋಗಋಷಿ ರಾಮದೇವ ಬಾಬಾ ಅವರ ಪತಂಜಲಿ ಸಂಸ್ಥೆಯ ದಿವ್ಯ ಫಾರ್ಮಸಿಯಲ್ಲಿ ಸುಳ್ಳು ಜಾಹೀರಾತು ಮಾಡಿದ್ದಾರೆ ಎಂದು ೫ ಔಷಧಗಳನ್ನು ನಿಷೇಧಿಸಲಾಗಿತ್ತು. ಇದೀಗ ಸರಕಾರ ಇದು ತನ್ನದೇ ತಪ್ಪು ಎಂದು ಹೇಳಿ ಈ ನಿಷೇಧವನ್ನು ಹಿಂತೆಗೆದುಕೊಂಡಿದೆ.
कृत्य किया गया, उससे हम बहुत आहत हैं।
आयुर्वेद व योग की स्थापना में किसी भी तरह से कोई भी षड्यंत्र करेगा या किसी भी मेडिकल माफिया या सनातन विरोधी षड्यंत्रकारियों में सम्मिलित होगा, उसके विरूद्ध पतंजलि कानून के दायरे में रहकर अपनी लड़ाई जारी रखेगा। pic.twitter.com/vLBj7mkuRS— Acharya Balkrishna (@Ach_Balkrishna) November 12, 2022
ಈ ಬಗ್ಗೆ ಪತಂಜಲಿ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಇವರು ಈ ಮಾಹಿತಿ ನೀಡಿದ್ದಾರೆ. ಸರಕಾರದಿಂದ ಬಿಪಿಗ್ರಿಟ್, ಮಧುಗ್ರಿಟ್, ಥಾಯರೊಗ್ರಿಟ್, ಲಿಪಿಡೋಮ ಮತ್ತು ಐಗ್ರಿಟ್ ಗೋಲ್ಡ್ ಅನ್ನು ಸರಕಾರ ನಿಷೇಧಿಸಿತ್ತು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein