
ಡೆಹ್ರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ಭಾಜಪಾ ಸರಕಾರದ ‘ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರ’ವು ಕೇರಳದ ಡಾ. ಕೆ.ವಿ. ಬಾಬು ಅವರ ದೂರಿನ ಮೇರೆಗೆ ಯೋಗಋಷಿ ರಾಮದೇವ ಬಾಬಾ ಅವರ ಪತಂಜಲಿ ಸಂಸ್ಥೆಯ ದಿವ್ಯ ಫಾರ್ಮಸಿಯಲ್ಲಿ ಸುಳ್ಳು ಜಾಹೀರಾತು ಮಾಡಿದ್ದಾರೆ ಎಂದು ೫ ಔಷಧಗಳನ್ನು ನಿಷೇಧಿಸಲಾಗಿತ್ತು. ಇದೀಗ ಸರಕಾರ ಇದು ತನ್ನದೇ ತಪ್ಪು ಎಂದು ಹೇಳಿ ಈ ನಿಷೇಧವನ್ನು ಹಿಂತೆಗೆದುಕೊಂಡಿದೆ.
कृत्य किया गया, उससे हम बहुत आहत हैं।
आयुर्वेद व योग की स्थापना में किसी भी तरह से कोई भी षड्यंत्र करेगा या किसी भी मेडिकल माफिया या सनातन विरोधी षड्यंत्रकारियों में सम्मिलित होगा, उसके विरूद्ध पतंजलि कानून के दायरे में रहकर अपनी लड़ाई जारी रखेगा। pic.twitter.com/vLBj7mkuRS— Acharya Balkrishna (@Ach_Balkrishna) November 12, 2022
ಈ ಬಗ್ಗೆ ಪತಂಜಲಿ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಇವರು ಈ ಮಾಹಿತಿ ನೀಡಿದ್ದಾರೆ. ಸರಕಾರದಿಂದ ಬಿಪಿಗ್ರಿಟ್, ಮಧುಗ್ರಿಟ್, ಥಾಯರೊಗ್ರಿಟ್, ಲಿಪಿಡೋಮ ಮತ್ತು ಐಗ್ರಿಟ್ ಗೋಲ್ಡ್ ಅನ್ನು ಸರಕಾರ ನಿಷೇಧಿಸಿತ್ತು.
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!