
ಛತ್ರಪತಿ ಶಿವಾಜಿ ಮಹಾರಾಜರ ಸಮಯದಲ್ಲಿ ಹಿಂದವೀ ಸ್ವರಾಜ್ಯ ಸಿಗುವ ಮೊದಲು ಸಮಾಜದ ಸ್ಥಿತಿಯು ಹೇಗಿತ್ತೋ ಅದೇ ಸ್ಥಿತಿಯು ಇಂದೂ ಇದೆ. ಜಾತ್ಯತೀತ, ಬುದ್ಧಿಪ್ರಾಮಾಣ್ಯವಾದಿ ಹಾಗೂ ಪ್ರಗತಿಪರರ ವಿಚಾರದ ಜನರು ನಮ್ಮ ದೇಶದಲ್ಲಿ ಸರ್ವಧರ್ಮಸಮಭಾವದ ವಿಚಾರವನ್ನು ಹರಡಿ ಸಮಾಜಕ್ಕೆ ತುಂಬಾ ಹಾನಿ ಮಾಡುತ್ತಿದ್ದಾರೆ. ಇದೇ ಜನರು ಈ ದೇಶದ ಮೂರು ತುಂಡು ಮಾಡಿದರು. ಅದೂ ಧರ್ಮದ ಹೆಸರಿನಲ್ಲಿ. – ಪೂ. ಸಂಭಾಜಿ ಭಿಡೆಗುರುಜಿ, ಸಂಸ್ಥಾಪಕರು, ಶ್ರೀವಿಶ್ವಪ್ರತಿಷ್ಠಾನ ಹಿಂದುಸ್ಥಾನ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !