
‘ಗುರುಗಳು ಶಿಷ್ಯನ ಉದ್ಧಾರಕ್ಕಾಗಿ ಶಿಷ್ಯನ ಅವಶ್ಯಕತೆಗನುಸಾರ ಗುರುಮಂತ್ರವೆಂದು ಯಾವುದಾದರೊಂದು ದೇವತೆಯ ನಾಮ ಜಪವನ್ನು ಮಾಡಲು ಹೇಳುತ್ತಾರೆ. ಈ ನಾಮಜಪವು ಆ ಸಾಧಕನ ಆಧ್ಯಾತ್ಮಿಕ ಉನ್ನತಿಗಾಗಿ ಪೂರಕವಾಗಿರುತ್ತದೆ, ಹಾಗೆಯೇ ಆ ಜಪದ ಹಿಂದೆ ಗುರುಗಳ ಸಂಕಲ್ಪವೂ ಕಾರ್ಯನಿರತವಾಗಿರುತ್ತದೆ.
ಗುರುಮಂತ್ರಕ್ಕೆ ಇಷ್ಟು ಅಸಾಧಾರಣ ಮಹತ್ವವಿರುವಾಗ ಹೆಚ್ಚಿನ ಶಿಷ್ಯರು ಗುರುಮಂತ್ರವನ್ನು ದುರ್ಲಕ್ಷಿಸಿ ಗುರು ಗಳ ಹೆಸರನ್ನೇ ಉಚ್ಚರಿಸುವುದು ಕಾಣಿಸುತ್ತದೆ. ಇದರಿಂದ ಆ ಶಿಷ್ಯನ ಪ್ರಗತಿ ಯಾಗುವ ವೇಗ ಕಡಿಮೆಯಾಗುವುದರೊಂದಿಗೆ ಅವನು ಗುರುಗಳ ಸಗುಣ ರೂಪದಲ್ಲಿ ಸಿಲುಕುತ್ತಾನೆ. ಎಲ್ಲಕ್ಕಿಂತ ಮಹತ್ವದ್ದೆಂದರೆ ಗುರುಗಳು ಆ ಗುರುಮಂತ್ರಕ್ಕಾಗಿ ಮಾಡಿದ ಸಂಕಲ್ಪವು ವ್ಯರ್ಥವಾಗುತ್ತದೆ.’ – (ಪರಾತ್ಪರ ಗುರು) ಡಾ. ಆಠವಲೆ (೧೦.೯.೨೦೨೧)
’ಎಲ್ಲಿ ಹೋಗುತ್ತೇನೆ ಅಲ್ಲಿ ನೀವೇ (ಗುರುದೇವರು) ನನ್ನ ಸಂಗಾತಿ !’
ಸದ್ಧರ್ಮಾಚರಣೆಯು ಇಹಲೋಕದ ಐಶ್ವರ್ಯ ಮತ್ತು ವೈಭವದ ಸಾಧನ !
ತಮಿಳುನಾಡಿನ ಶ್ರೀ ರಾಮೇಶ್ವರಮ್ (ರಾಮನಾಥಸ್ವಾಮಿ) ದೇವಾಲಯದ ಬಗ್ಗೆ ಸನಾತನದ ಓರ್ವ ಸ್ತ್ರೀ ಸಂತರಿಗೆ ಅರಿವಾದ ಸೂಕ್ಷ್ಮ ಸ್ತರದ ವೈಶಿಷ್ಟ್ಯಗಳು
ಗುರುಗಳು ನೀಡಿದ ರಾಮನಾಮದ ಗುರುಮಂತ್ರದಿಂದ ಡಾ. ಆಠವಲೆಯವರ ಮನಸ್ಸಿನಲ್ಲಿ ರಾಮರಾಜ್ಯದ (ಹಿಂದೂ ರಾಷ್ಟ್ರದ) ಸ್ಥಾಪನೆ ಮಾಡುವ ವಿಚಾರ ಬರುವುದು
‘ನಾವು ಮಾಡುತ್ತಿರುವ ಪ್ರತಿಯೊಂದು ವಿಚಾರ, ಕೃತಿ ಅಥವಾ ನಮ್ಮ ಬಾಯಿಯಿಂದ ಬರುವ ಪ್ರತಿಯೊಂದು ಮಾತು’ ಇವುಗಳ ದಾಖಲೆಯನ್ನು ಭಗವಂತನು ವಿಶ್ವಮನಸ್ಸು ಮತ್ತು ವಿಶ್ವಬುದ್ಧಿಯಲ್ಲಿ ಇಡುತ್ತಾನೆ !’
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರು ಮಾಡುತ್ತಿರುವ ಅಪಾರ ಕಾರ್ಯ ಮತ್ತು ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಹಾಗೂ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಅವರು ಮಾಡುತ್ತಿರುವ ಕಾರ್ಯದ ಸ್ವರೂಪ !