
‘ಗುರುಗಳು ಶಿಷ್ಯನ ಉದ್ಧಾರಕ್ಕಾಗಿ ಶಿಷ್ಯನ ಅವಶ್ಯಕತೆಗನುಸಾರ ಗುರುಮಂತ್ರವೆಂದು ಯಾವುದಾದರೊಂದು ದೇವತೆಯ ನಾಮ ಜಪವನ್ನು ಮಾಡಲು ಹೇಳುತ್ತಾರೆ. ಈ ನಾಮಜಪವು ಆ ಸಾಧಕನ ಆಧ್ಯಾತ್ಮಿಕ ಉನ್ನತಿಗಾಗಿ ಪೂರಕವಾಗಿರುತ್ತದೆ, ಹಾಗೆಯೇ ಆ ಜಪದ ಹಿಂದೆ ಗುರುಗಳ ಸಂಕಲ್ಪವೂ ಕಾರ್ಯನಿರತವಾಗಿರುತ್ತದೆ.
ಗುರುಮಂತ್ರಕ್ಕೆ ಇಷ್ಟು ಅಸಾಧಾರಣ ಮಹತ್ವವಿರುವಾಗ ಹೆಚ್ಚಿನ ಶಿಷ್ಯರು ಗುರುಮಂತ್ರವನ್ನು ದುರ್ಲಕ್ಷಿಸಿ ಗುರು ಗಳ ಹೆಸರನ್ನೇ ಉಚ್ಚರಿಸುವುದು ಕಾಣಿಸುತ್ತದೆ. ಇದರಿಂದ ಆ ಶಿಷ್ಯನ ಪ್ರಗತಿ ಯಾಗುವ ವೇಗ ಕಡಿಮೆಯಾಗುವುದರೊಂದಿಗೆ ಅವನು ಗುರುಗಳ ಸಗುಣ ರೂಪದಲ್ಲಿ ಸಿಲುಕುತ್ತಾನೆ. ಎಲ್ಲಕ್ಕಿಂತ ಮಹತ್ವದ್ದೆಂದರೆ ಗುರುಗಳು ಆ ಗುರುಮಂತ್ರಕ್ಕಾಗಿ ಮಾಡಿದ ಸಂಕಲ್ಪವು ವ್ಯರ್ಥವಾಗುತ್ತದೆ.’ – (ಪರಾತ್ಪರ ಗುರು) ಡಾ. ಆಠವಲೆ (೧೦.೯.೨೦೨೧)
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !