
‘ಸದ್ಯ ಅನೇಕ ಸಾಧಕರ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ತೊಂದರೆ ಹೆಚ್ಚಾಗಿದೆ. ತೊದರೆಯು ದಿನದಿಂದ ದಿನಕ್ಕೆ ಹೆಚ್ಚಾಗುವ ಪ್ರಮಾಣವು ಆಪತ್ಕಾಲ ಸಮೀಪಿ ಸುತ್ತಿರುವುದರ ದ್ಯೋತಕವಾಗಿದೆ. ‘ಈ ಆಪತ್ಕಾಲದಿಂದ ಪಾರಾಗಲು ತಮ್ಮ ಸಾಧನೆಯನ್ನು ಹೆಚ್ಚಿಸುವುದೇ ಏಕೈಕ ಉಪಾಯವಾಗಿದೆ, ಎಂಬುದನ್ನು ಸಾಧಕರು ಗಮನದಲ್ಲಿಡ ಬೇಕು. ಎಲ್ಲರೂ ದಿನವಿಡೀ ಹೆಚ್ಚೆಚ್ಚು ಸಮಯ ಸತ್ಸೇವೆ ಯಲ್ಲಿರಲು ಪ್ರಯತ್ನಿಸಬೇಕು. ವ್ಯಷ್ಟಿ ಸಾಧನೆಯ, ಅದರಲ್ಲೂ ವಿಶೇಷವಾಗಿ ‘ಭಾವಜಾಗೃತಿಗಾಗಿ ಹೇಗೆ ಪ್ರಯತ್ನಿಸ ಬಹುದು ?, ಇದರತ್ತವೂ ಹೆಚ್ಚು ಗಮನ ಕೊಡಬೇಕು. – ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೦.೧೦.೨೦೨೨)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !