
‘ಸದ್ಯ ಅನೇಕ ಸಾಧಕರ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ತೊಂದರೆ ಹೆಚ್ಚಾಗಿದೆ. ತೊದರೆಯು ದಿನದಿಂದ ದಿನಕ್ಕೆ ಹೆಚ್ಚಾಗುವ ಪ್ರಮಾಣವು ಆಪತ್ಕಾಲ ಸಮೀಪಿ ಸುತ್ತಿರುವುದರ ದ್ಯೋತಕವಾಗಿದೆ. ‘ಈ ಆಪತ್ಕಾಲದಿಂದ ಪಾರಾಗಲು ತಮ್ಮ ಸಾಧನೆಯನ್ನು ಹೆಚ್ಚಿಸುವುದೇ ಏಕೈಕ ಉಪಾಯವಾಗಿದೆ, ಎಂಬುದನ್ನು ಸಾಧಕರು ಗಮನದಲ್ಲಿಡ ಬೇಕು. ಎಲ್ಲರೂ ದಿನವಿಡೀ ಹೆಚ್ಚೆಚ್ಚು ಸಮಯ ಸತ್ಸೇವೆ ಯಲ್ಲಿರಲು ಪ್ರಯತ್ನಿಸಬೇಕು. ವ್ಯಷ್ಟಿ ಸಾಧನೆಯ, ಅದರಲ್ಲೂ ವಿಶೇಷವಾಗಿ ‘ಭಾವಜಾಗೃತಿಗಾಗಿ ಹೇಗೆ ಪ್ರಯತ್ನಿಸ ಬಹುದು ?, ಇದರತ್ತವೂ ಹೆಚ್ಚು ಗಮನ ಕೊಡಬೇಕು. – ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೦.೧೦.೨೦೨೨)
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !