
೧. ಆಧ್ಯಾತ್ಮಿಕ ಮಟ್ಟದ ಮಹತ್ವ ‘ಉಚ್ಚ ಆಧ್ಯಾತ್ಮಿಕ ಮಟ್ಟವಿದ್ದರೆ, ರಜ -ತಮಗಳ ಪರಿಣಾಮವಾಗುವುದಿಲ್ಲ. ಬದಲಾಗಿ ಉಚ್ಚ ಆಧ್ಯಾತ್ಮಿಕ ಮಟ್ಟದಿಂದ ನಿರ್ಮಾಣವಾದ ಚೈತನ್ಯದಿಂದ ರಜ-ತಮಗಳ ಮೇಲೆ ಪರಿಣಾಮ ವಾಗುತ್ತದೆ ಮತ್ತು ರಜ-ತಮ ಕಡಿಮೆಯಾಗುತ್ತವೆ.
೨. ನಮ್ಮ ಉಸಿರಾಟವೆಂದರೆ ನಮ್ಮ ‘ಗುರುಗಳು ಆಗಿದ್ದಾರೆ, ಅವರು ನಿರಂತರವಾಗಿ ನಮ್ಮ ಜೊತೆಯಲ್ಲಿರುತ್ತಾರೆ.
೩. ಆಧ್ಯಾತ್ಮಿಕ ಮಟ್ಟವು ಶೇ. ೭೦ ಕ್ಕಿಂತಲೂ ಮುಂದೆ ಹೋದರೆ, ಅಂದರೆ ಜೀವವು ಸಂತ ಪದವಿಗೆ ತಲುಪಿದರೆ, ಅವರ ಜೀವನದಲ್ಲಿನ ಪ್ರತಿಯೊಂದು ವಿಷಯವನ್ನು ದೇವರೇ ನಿರ್ಧರಿಸು
ತ್ತಾನೆ. ಮುಂದೆ ಅವರು ಕೇವಲ ದೇವರಲ್ಲಿಯೇ ಏಕರೂಪವಾಗುತ್ತಾರೆ. ಇದಕ್ಕೇ ‘ಸಂತರು ಎಂಬ ಉಪಮೆ ಕೊಡಲಾಗಿದೆ.
– ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ (೨೦೧೮)
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !