ರಾಷ್ಟ್ರವು ದಯನೀಯ ಸ್ಥಿತಿಗೆ ತಲುಪಲು ಕಾರಣ !

ಸ್ವಾತಂತ್ರ್ಯಕ್ಕೂ ಮೊದಲು ರಾಷ್ಟ್ರ-ಧರ್ಮದ ವಿಚಾರ ಮಾಡುವ ಜನಪ್ರತಿನಿಧಿಗಳಿ ದ್ದರು. ಆದರೆ ಸ್ವಾತಂತ್ರ್ಯದ ನಂತರ ತಮ್ಮ ಜವಾಬ್ದಾರಿ ಯದ್ದಲ್ಲ, ಬದಲಾಗಿ ಕೇವಲ ಸ್ವಾರ್ಥದ ವಿಚಾರ ಮಾಡುವ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಾ ಹೋಯಿತು. ಇದರಿಂದ ರಾಷ್ಟ್ರದ ಸ್ಥಿತಿ ದಯನೀಯವಾಗಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !