ರಾಷ್ಟ್ರವು ದಯನೀಯ ಸ್ಥಿತಿಗೆ ತಲುಪಲು ಕಾರಣ !

ಸ್ವಾತಂತ್ರ್ಯಕ್ಕೂ ಮೊದಲು ರಾಷ್ಟ್ರ-ಧರ್ಮದ ವಿಚಾರ ಮಾಡುವ ಜನಪ್ರತಿನಿಧಿಗಳಿ ದ್ದರು. ಆದರೆ ಸ್ವಾತಂತ್ರ್ಯದ ನಂತರ ತಮ್ಮ ಜವಾಬ್ದಾರಿ ಯದ್ದಲ್ಲ, ಬದಲಾಗಿ ಕೇವಲ ಸ್ವಾರ್ಥದ ವಿಚಾರ ಮಾಡುವ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಾ ಹೋಯಿತು. ಇದರಿಂದ ರಾಷ್ಟ್ರದ ಸ್ಥಿತಿ ದಯನೀಯವಾಗಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ