
ಹುಬ್ಬಳ್ಳಿ (ಕರ್ನಾಟಕ) – ಕರ್ನಾಟಕ ಪೋಲೀಸರು ನಗರದಲ್ಲಿ ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ ೧೫ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಕ್ರೈಸ್ತ ಧರ್ಮ ಪ್ರಚಾರಕರು ಹಿಂದೂ ಧರ್ಮದಲ್ಲಿನ ಚಿಕ್ಕಲಿಗ ಸಮುದಾಯವನ್ನು ಗುರಿ ಮಾಡಿ ಸಂಪೂರ್ಣ ಸಮಾಜವನ್ನು ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ. ಜನರ ಮೇಲೆ ಹಿಂದೂ ಧರ್ಮ ಬಿಟ್ಟು ಕ್ರೈಸ್ತ ಪಂಥ ಸ್ವೀಕರಿಸಲು ಒತ್ತಡ ಹೇರಲು ಕ್ರೈಸ್ತ ಧರ್ಮ ಪ್ರಚಾರಕ ಮದನ ಬುಗುಡಿ ಸ್ಥಳೀಯನ ಸಹಾಯ ಪಡೆದಿರುವುದು ಆರೋಪಿಸಲಾಗಿದೆ. ಬಲವಂತವಾಗಿ ಮತಾಂತರಗೊಳಿಸುವ ಪ್ರಕರಣದಲ್ಲಿ ಪೊಲೀಸರು ಮದನ ಬುಗುಡಿ ಮತ್ತು ಇತರ ೧೪ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದ ಮುಂದಿನ ಅನ್ವೇಷಣೆ ಮಾಡುತ್ತಿದ್ದಾರೆ.
ಸಂಪಾದಕೀಯ ನಿಲುವುಕ್ರೈಸ್ತ ಧರ್ಮ ಪ್ರಚಾರಕರಿಗೆ ಯಾರ ಭಯ ಇಲ್ಲದಿರುವುದರಿಂದ ಅವರು ಹಿಂದುತ್ವನಿಷ್ಠ ಭಾಜಪ ಆಡಳಿತದ ರಾಜ್ಯದಲ್ಲಿ ಕೂಡ ಹಿಂದೂಗಳನ್ನು ಮತಾಂತರಿಸಲು ಪ್ರಯತ್ನಿಸುತ್ತಾರೆ. ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case