
ಹುಬ್ಬಳ್ಳಿ (ಕರ್ನಾಟಕ) – ಕರ್ನಾಟಕ ಪೋಲೀಸರು ನಗರದಲ್ಲಿ ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ ೧೫ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಕ್ರೈಸ್ತ ಧರ್ಮ ಪ್ರಚಾರಕರು ಹಿಂದೂ ಧರ್ಮದಲ್ಲಿನ ಚಿಕ್ಕಲಿಗ ಸಮುದಾಯವನ್ನು ಗುರಿ ಮಾಡಿ ಸಂಪೂರ್ಣ ಸಮಾಜವನ್ನು ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ. ಜನರ ಮೇಲೆ ಹಿಂದೂ ಧರ್ಮ ಬಿಟ್ಟು ಕ್ರೈಸ್ತ ಪಂಥ ಸ್ವೀಕರಿಸಲು ಒತ್ತಡ ಹೇರಲು ಕ್ರೈಸ್ತ ಧರ್ಮ ಪ್ರಚಾರಕ ಮದನ ಬುಗುಡಿ ಸ್ಥಳೀಯನ ಸಹಾಯ ಪಡೆದಿರುವುದು ಆರೋಪಿಸಲಾಗಿದೆ. ಬಲವಂತವಾಗಿ ಮತಾಂತರಗೊಳಿಸುವ ಪ್ರಕರಣದಲ್ಲಿ ಪೊಲೀಸರು ಮದನ ಬುಗುಡಿ ಮತ್ತು ಇತರ ೧೪ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದ ಮುಂದಿನ ಅನ್ವೇಷಣೆ ಮಾಡುತ್ತಿದ್ದಾರೆ.
ಸಂಪಾದಕೀಯ ನಿಲುವುಕ್ರೈಸ್ತ ಧರ್ಮ ಪ್ರಚಾರಕರಿಗೆ ಯಾರ ಭಯ ಇಲ್ಲದಿರುವುದರಿಂದ ಅವರು ಹಿಂದುತ್ವನಿಷ್ಠ ಭಾಜಪ ಆಡಳಿತದ ರಾಜ್ಯದಲ್ಲಿ ಕೂಡ ಹಿಂದೂಗಳನ್ನು ಮತಾಂತರಿಸಲು ಪ್ರಯತ್ನಿಸುತ್ತಾರೆ. ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !