
ಝಾರಖಂಡನಲ್ಲಿ ‘ಲವ್ ಜಿಹಾದ’ ಹೊಸ ಪ್ರಕರಣ ಬಹಿರಂಗ
ಹಜಾರಿಬಾಗ(ಝಾರಖಂಡ)– ಇಲ್ಲಿಂದ ಮತಾಂಧರು ಒಬ್ಬ ಹದಿಹರೆಯದ ಹಿಂದೂ ಬಾಲಕಿಯನ್ನು ಅಪಹರಿಸಿದ ಪ್ರಕರಣ ಬಹಿರಂಗವಾಗಿದೆ. ಸಂತ್ರಸ್ತ ಬಾಲಕಿ ಬೆಂಗಳೂರಿನಲ್ಲಿ ಕಂಡು ಬಂದಿದ್ದಾಳೆಂದು ಪೊಲೀಸರು ಹೇಳಿದ್ದಾರೆ. ‘ಬಲವಂತದಿಂದ ಮತಾಂತರಗೊಳಿಸಿ ವಿವಾಹ ಮಾಡುವ ಉದ್ದೇಶದಿಂದ ನನ್ನ ಮಗಳನ್ನು ಅಪಹರಿಸಿದ್ದಾರೆ’, ಎಂದು ಬಾಲಕಿಯ ತಾಯಿ ಆರೋಪಿಸಿದ್ದಾಳೆ.
ಪೀಡಿತ ಬಾಲಕಿಯ ತಾಯಿಯು, ‘ನವೆಂಬರ ೪ ರಂದು ಶಾಹಿದ ಅನ್ಸಾರಿ ಮತ್ತು ಅರ್ಬಾಜ ಅನ್ಸಾರಿ ನಮ್ಮ ಮನೆಯಲ್ಲಿ ನುಗ್ಗಿ, ನನ್ನ ಮಗಳನ್ನು ದ್ವಿಚಕ್ರ ವಾಹನದ ಮೇಲೆ ಓಡಿಸಿಕೊಂಡು ಹೋಗಿದ್ದಾರೆ. ಆರೋಪಿ ೬ ತಿಂಗಳುಗಳಿಂದ ನನ್ನ ಮಗಳನ್ನು ಓಡಿಸಿಕೊಂಡು ಹೋಗುವ ಬೆದರಿಕೆಯನ್ನು ಹಾಕುತ್ತಿದ್ದನು’, ಎಂದು ದೂರು ನೀಡಿದ್ದಾರೆ. ಪೊಲೀಸರು ಬಾಲಕಿಯನ್ನು ಬೆಂಗಳೂರಿನಿಂದ ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಹಜಾರಿಬಾಗ ಪೊಲೀಸ ಅಧೀಕ್ಷಕ ಮನೋಜ ರತನ ಚೌಥೆ ನೀಡಿದ್ದಾರೆ. ಮತ್ತು ಈ ಪ್ರಕರಣದಲ್ಲಿ ತನಿಖೆ ಮುಂದುವರಿದಿದೆಯೆಂದು ಅವರು ಹೇಳಿದ್ದಾರೆ. ಹಜಾರಿಬಾಗ ಭಾಜಪ ಶಾಸಕ ಮನೀಷ ಜೈಸ್ವಾಲ ಇವರು ರಾಜ್ಯ ಸರಕಾರದ ಮೇಲೆ ಒಲೈಕೆಯ ಆರೋಪವನ್ನು ಹೊರಿಸಿದ್ದಾರೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!