|
(ಅಜಾನ್ ಎಂದರೆ ನಮಾಜಿಗಾಗಿ ನೀಡಲಾಗುವ ಆಮಂತ್ರಣ )

ಉಡುಪಿ (ಕರ್ನಾಟಕ) – ಇಲ್ಲಿಯ ಮದರ ತೆರೆಸಾ ಮೆಮೋರಿಯಲ್ ಶಾಲೆಯಲ್ಲಿನ ಕ್ರೀಡಾಸ್ಪರ್ಧೆಯ ಸಮಯದಲ್ಲಿ ವಿದ್ಯಾರ್ಥಿಗಳು ಸ್ವಾಗತ ಗೀತೆ ಹೇಳುವ ಹೆಸರಿನಲ್ಲಿ ಧ್ವನಿವರ್ಧಕದಲ್ಲಿ ಅಜಾನ ನೀಡಿರುವುದರಿಂದ ಭಿಗುವಿನ ವಾತಾವರಣ ನಿರ್ಮಾಣವಾಯಿತು. ಈ ಮಾಹಿತಿ ದೊರೆಯುತ್ತಲೆ ಹಿಂದುತ್ವನಿಷ್ಠ ಸಂಘಟನೆಗಳಿಂದ ಶಾಲೆಯ ಎದುರು ಪ್ರತಿಭಟನೆ ನಡೆಸಿ ಘೋಷಣೆ ಕೂಗಲಾಯಿತು. ಅಜಾನ ನೀಡುವ ಅನುಮತಿ ನೀಡಿರುವ ಶಾಲೆಯ ಆಡಳಿತ ಮತ್ತು ಅನ್ಯ ಪದಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಹಿಂದುತ್ವ ನಿಷ್ಠ ಸಂಘಟನೆಗಳು ಒತ್ತಾಯಿಸಿದರು. ಇದರ ನಂತರ ಶಾಲೆಯ ಆಡಳಿತದಿಂದ ಕ್ಷಮೆಯಾಚನೆ ಮಾಡಿಸಿ ಘಟನೆಯ ಮೇಲೆ ತೆರೆ ಎಳೆಯುವ ಪ್ರಯತ್ನ ಮಾಡಲಾಯಿತು.
ಮೇಲಿನ ಕಾರ್ಯಕ್ರಮದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಗೀತೆ ಎಂದು ಹಿಂದೂ, ಮುಸಲ್ಮಾನ ಮತ್ತು ಕ್ರೈಸ್ತ ಈ ಮೂರು ಧರ್ಮದ ಗೀತೆ ಹೇಳಲು ಹೇಳಲಾಗಿತ್ತು. ಆ ಸಮಯದಲ್ಲಿ ಈ ರೀತಿಯ ಘಟನೆ ನಡೆದಿದೆ.
ಸಂಪಾದಕೀಯ ನಿಲುವು
|
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !