ಜ್ಞಾನವ್ಯಾಪಿ ಪ್ರಕರಣದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣ

ವಾರಣಾಸಿ (ಉತ್ತರಪ್ರದೇಶ) – ಜ್ಞಾನವ್ಯಾಪಿ ಪ್ರಕರಣದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವನ್ನುಂಟು ಮಾಡಿದ ಪ್ರಕರಣದಲ್ಲಿ ಸಂಸದ ಅಸುದ್ದೀನ್ ಓವೈಸಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ ಯಾದವ ಇವರ ವಿರುದ್ಧ ದೂರ ದಾಖಲಿಸಲು ಒತ್ತಾಯಿಸಿರುವ ಅರ್ಜಿಯನ್ನು ನ್ಯಾಯಾಲಯವು ಸ್ವೀಕರಿಸಿದೆ. ಆದ್ದರಿಂದ ಈ ಇಬ್ಬರ ವಿರುದ್ಧ ದೂರು ದಾಖಲಿಸುವ ಮಾರ್ಗ ಈಗ ಸುಲಭವಾಗಿದೆ. ಈ ಪ್ರಕರಣದಲ್ಲಿ ಹಿರಿಯ ನ್ಯಾಯವಾದಿ ಹರಿಶಂಕರ್ ಪಾಂಡೆಯ ಇವರು ಒಂದು ಅರ್ಜಿಯ ಮೂಲಕ ನ್ಯಾಯಾಲಯದಲ್ಲಿ, ಓವೈಸಿ ಮತ್ತು ಯಾದವ ಇವರು ಒಂದು ಕಾರ್ಯಕ್ರಮದಲ್ಲಿ ಜ್ಞಾನವ್ಯಾಪಿ ಪ್ರಕರಣದ ಬಗ್ಗೆ ಹಿಂದೂಗಳ ಧಾರ್ಮಿಕ ಭಾವನೆಗೆ ನೋವು ಉಂಟಾಗುವ ಹೇಳಿಕೆ ನೀಡಿದ್ದರು. ಆದ್ದರಿಂದ ಅವರ ವಿರುದ್ಧ ದೂರ ದಾಖಲಿಸಬೇಕು ಎಂದು ಹೇಳಿದ್ದರು, ಇದಕ್ಕೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.
Gyanvapi ‘Controversial’ Remarks Case | Varanasi Court Admits Plea To Register Case Against Akhilesh Yadav, Asaduddin Owaisi @yadavakhilesh,@asadowaisi https://t.co/PnSU7GWsv8
— Live Law (@LiveLawIndia) November 15, 2022
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!