
ಕಾಂಕೇರ (ಛತ್ತೀಸ್ಗಡ) – ಇಲ್ಲಿ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ.ನ ಮಾಜಿ ಪ್ರದೇಶ ಅಧಿಕಾರಿ ರೂಹಾಬ ಮೆಮನ್ ಇವನು ಒಂದು ವಿದ್ಯಾರ್ಥಿನಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಬಂಧಿಸಲಾಗಿದೆ. ರೂಹಾಬ ಇವನು ಈ ವಿದ್ಯಾರ್ಥಿನಿಗೆ ಮಹಾವಿದ್ಯಾಲಯದಲ್ಲಿ ಪ್ರವೇಶಕ್ಕಾಗಿ ಸಹಾಯ ಮಾಡುವ ನೆಪದಲ್ಲಿ ಆಕೆಯ ಜೊತೆಗೆ ಸ್ನೇಹ ಬೆಳೆಸಿದನು ಮತ್ತು ಒಂದು ದಿನ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ. ರೊಹಾಬಗೆ ಕಾಂಗ್ರೆಸ್ನ ಭಾನು ಪ್ರತಾಪುರ ಇಲ್ಲಿಯ ಉಪಚುನಾವಣೆಯ ಜವಾಬ್ದಾರಿ ನೀಡಲಾಗಿತ್ತು. ಎನ್.ಎಸ್.ಯು.ಐ. ಗೆ ರೂಹಾಬನ ಕೆಟ್ಟ ಸ್ವಭಾವದ ಬಗ್ಗೆ ತಿಳಿದ ನಂತರ ಅವನ ಮೇಲೆ ಶಿಸ್ತುಭಂಗದ ಕ್ರಮ ಕೈಗೊಳ್ಳುತ್ತಾ ಸಂಘಟನೆಯಿಂದ ಅಮಾನತುಗೊಳಿಸಲಾಗಿತ್ತು.
कांग्रेस के छात्र संगठन NSUI के प्रदेश महासचिव मोहम्मद रुहाब मेमन ने किया हिन्दू लडक़ी से रेप।
कॉलेज में एडमिशन दिलाने के बहाने बुलाकर कार में किया रेप।
छत्तीसगढ़ पुलिस ने किया गिरफ्तार।
— Panchjanya (@epanchjanya) November 18, 2022
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಶರಿಯತ್ ಕಾನೂನಿನ ಪ್ರಕಾರ ಸೊಂಟದವರೆಗೆ ಹಳ್ಳದಲ್ಲಿ ಹುಗಿದು ಅವನ ಮೇಲೆ ಕಲ್ಲು ಎಸೆದು ಕೊಲ್ಲುವ ಶಿಕ್ಷೆ ನೀಡಲು ಯಾರಾದರೂ ಒತ್ತಾಯಿಸಿದರೆ ಅದರಲ್ಲಿ ಆಶ್ಚರ್ಯವೇನು ಇಲ್ಲ ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation