
ಕಾಂಕೇರ (ಛತ್ತೀಸ್ಗಡ) – ಇಲ್ಲಿ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ.ನ ಮಾಜಿ ಪ್ರದೇಶ ಅಧಿಕಾರಿ ರೂಹಾಬ ಮೆಮನ್ ಇವನು ಒಂದು ವಿದ್ಯಾರ್ಥಿನಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಬಂಧಿಸಲಾಗಿದೆ. ರೂಹಾಬ ಇವನು ಈ ವಿದ್ಯಾರ್ಥಿನಿಗೆ ಮಹಾವಿದ್ಯಾಲಯದಲ್ಲಿ ಪ್ರವೇಶಕ್ಕಾಗಿ ಸಹಾಯ ಮಾಡುವ ನೆಪದಲ್ಲಿ ಆಕೆಯ ಜೊತೆಗೆ ಸ್ನೇಹ ಬೆಳೆಸಿದನು ಮತ್ತು ಒಂದು ದಿನ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ. ರೊಹಾಬಗೆ ಕಾಂಗ್ರೆಸ್ನ ಭಾನು ಪ್ರತಾಪುರ ಇಲ್ಲಿಯ ಉಪಚುನಾವಣೆಯ ಜವಾಬ್ದಾರಿ ನೀಡಲಾಗಿತ್ತು. ಎನ್.ಎಸ್.ಯು.ಐ. ಗೆ ರೂಹಾಬನ ಕೆಟ್ಟ ಸ್ವಭಾವದ ಬಗ್ಗೆ ತಿಳಿದ ನಂತರ ಅವನ ಮೇಲೆ ಶಿಸ್ತುಭಂಗದ ಕ್ರಮ ಕೈಗೊಳ್ಳುತ್ತಾ ಸಂಘಟನೆಯಿಂದ ಅಮಾನತುಗೊಳಿಸಲಾಗಿತ್ತು.
कांग्रेस के छात्र संगठन NSUI के प्रदेश महासचिव मोहम्मद रुहाब मेमन ने किया हिन्दू लडक़ी से रेप।
कॉलेज में एडमिशन दिलाने के बहाने बुलाकर कार में किया रेप।
छत्तीसगढ़ पुलिस ने किया गिरफ्तार।
— Panchjanya (@epanchjanya) November 18, 2022
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಶರಿಯತ್ ಕಾನೂನಿನ ಪ್ರಕಾರ ಸೊಂಟದವರೆಗೆ ಹಳ್ಳದಲ್ಲಿ ಹುಗಿದು ಅವನ ಮೇಲೆ ಕಲ್ಲು ಎಸೆದು ಕೊಲ್ಲುವ ಶಿಕ್ಷೆ ನೀಡಲು ಯಾರಾದರೂ ಒತ್ತಾಯಿಸಿದರೆ ಅದರಲ್ಲಿ ಆಶ್ಚರ್ಯವೇನು ಇಲ್ಲ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ