ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರ ಆವಶ್ಯಕ !

ಧರ್ಮದ್ರೋಹಿ, ಅಧುನಿಕತಾವಾದಿ ಮತ್ತು ಬುದ್ಧಿಪ್ರಾಮಾಣ್ಯವಾದಿಗಳು ಮುಂದೆ ವಿವಾಹಿತ ಸ್ತ್ರೀಯರು ಮಂಗಳಸೂತ್ರ ಧರಿಸಬಾರದು, ಕುಂಕುಮ ಹಚ್ಚಬಾರದು, ಗೌರಿ ಪೂಜೆ ಅಥವಾ ವಟಸಾವಿತ್ರಿಯ ವ್ರತ ಮಾಡಬಾರದು, ಇತ್ಯಾದಿ ಫತ್ವಾ ಹೊರಡಿಸಿದರೆ, ಅದರಲ್ಲಿ ಆಶ್ಚರ್ಯವೇನಿಲ್ಲ. ಆದ್ದರಿಂದ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಿ!
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !