ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರ ಆವಶ್ಯಕ !

ಧರ್ಮದ್ರೋಹಿ, ಅಧುನಿಕತಾವಾದಿ ಮತ್ತು ಬುದ್ಧಿಪ್ರಾಮಾಣ್ಯವಾದಿಗಳು ಮುಂದೆ ವಿವಾಹಿತ ಸ್ತ್ರೀಯರು ಮಂಗಳಸೂತ್ರ ಧರಿಸಬಾರದು, ಕುಂಕುಮ ಹಚ್ಚಬಾರದು, ಗೌರಿ ಪೂಜೆ ಅಥವಾ ವಟಸಾವಿತ್ರಿಯ ವ್ರತ ಮಾಡಬಾರದು, ಇತ್ಯಾದಿ ಫತ್ವಾ ಹೊರಡಿಸಿದರೆ, ಅದರಲ್ಲಿ ಆಶ್ಚರ್ಯವೇನಿಲ್ಲ. ಆದ್ದರಿಂದ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಿ!
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !