ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರ ಆವಶ್ಯಕ !

ಧರ್ಮದ್ರೋಹಿ, ಅಧುನಿಕತಾವಾದಿ ಮತ್ತು ಬುದ್ಧಿಪ್ರಾಮಾಣ್ಯವಾದಿಗಳು ಮುಂದೆ ವಿವಾಹಿತ ಸ್ತ್ರೀಯರು ಮಂಗಳಸೂತ್ರ ಧರಿಸಬಾರದು, ಕುಂಕುಮ ಹಚ್ಚಬಾರದು, ಗೌರಿ ಪೂಜೆ ಅಥವಾ ವಟಸಾವಿತ್ರಿಯ ವ್ರತ ಮಾಡಬಾರದು, ಇತ್ಯಾದಿ ಫತ್ವಾ ಹೊರಡಿಸಿದರೆ, ಅದರಲ್ಲಿ ಆಶ್ಚರ್ಯವೇನಿಲ್ಲ. ಆದ್ದರಿಂದ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಿ!
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !