
‘ಆಹಾರಪದಾರ್ಥಗಳ ಬಗ್ಗೆ ಅನೇಕ ತಪ್ಪುಕಲ್ಪನೆಗಳಿವೆ. ಅವುಗಳಲ್ಲಿನ ಒಂದು ತಪ್ಪುಕಲ್ಪನೆ ಎಂದರೆ ‘ಬದನೆಕಾಯಿ ವಾತಜನಕವಾಗಿದೆ ಎಂದು ತಿಳಿಯುವುದು. ಬದನೆಕಾಯಿ ವಾತಜನಕವಂತೂ ಅಲ್ಲವೇ ಅಲ್ಲ. ಬದಲಾಗಿ ಅದು ವಾತ ಮತ್ತು ಕಫದ ಮೇಲೆ ಒಂದು ಒಳ್ಳೆಯ ಔಷಧಿಯಾಗಿದೆ. ಎದೆಯಲ್ಲಿ ಕಫವಾಗಿದ್ದರೆ ಬದನೆಕಾಯಿಯ ೫-೬ ಹೋಳುಗಳನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ದಿನದಲ್ಲಿ ೨-೩ ಬಾರಿ ೪-೫ ದಿನಗಳ ವರೆಗೆ ಕುಡಿದರೆ ಕಫ ಕಡಿಮೆಯಾಗುತ್ತದೆ.’ ಇಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಲಾಗಿದೆ. ೫ ದಿನಗಳಲ್ಲಿ ಗುಣಮುಖವಾಗದಿದ್ದರೆ ವೈದ್ಯರ ಸಲಹೆಯನ್ನು ಪಡೆಯಬೇಕು.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೦.೧೦.೨೦೨೨)
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.
ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ಈಗ ವಿವಿಧ ರೋಗಗಳಿಗೆ ಚಿಕಿತ್ಸೆ ಸಿಗಲಿದೆ