
‘ಆಹಾರಪದಾರ್ಥಗಳ ಬಗ್ಗೆ ಅನೇಕ ತಪ್ಪುಕಲ್ಪನೆಗಳಿವೆ. ಅವುಗಳಲ್ಲಿನ ಒಂದು ತಪ್ಪುಕಲ್ಪನೆ ಎಂದರೆ ‘ಬದನೆಕಾಯಿ ವಾತಜನಕವಾಗಿದೆ ಎಂದು ತಿಳಿಯುವುದು. ಬದನೆಕಾಯಿ ವಾತಜನಕವಂತೂ ಅಲ್ಲವೇ ಅಲ್ಲ. ಬದಲಾಗಿ ಅದು ವಾತ ಮತ್ತು ಕಫದ ಮೇಲೆ ಒಂದು ಒಳ್ಳೆಯ ಔಷಧಿಯಾಗಿದೆ. ಎದೆಯಲ್ಲಿ ಕಫವಾಗಿದ್ದರೆ ಬದನೆಕಾಯಿಯ ೫-೬ ಹೋಳುಗಳನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ದಿನದಲ್ಲಿ ೨-೩ ಬಾರಿ ೪-೫ ದಿನಗಳ ವರೆಗೆ ಕುಡಿದರೆ ಕಫ ಕಡಿಮೆಯಾಗುತ್ತದೆ.’ ಇಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಲಾಗಿದೆ. ೫ ದಿನಗಳಲ್ಲಿ ಗುಣಮುಖವಾಗದಿದ್ದರೆ ವೈದ್ಯರ ಸಲಹೆಯನ್ನು ಪಡೆಯಬೇಕು.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೦.೧೦.೨೦೨೨)
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?