
ಬೆಂಗಳೂರು – ಸೆಪ್ಟೆಂಬರ್ 19 ರಂದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಮೂವರು ಮುಸ್ಲಿಂ ಮತಾಂಧರು ರಾಷ್ಟ್ರಧ್ವಜವನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’) ಇತ್ತೀಚೆಗೆ ದೂರು ದಾಖಲಿಸಿದೆ. ರಾಷ್ಟ್ರಧ್ವಜ ಸುಟ್ಟ ಮುನೀರ್ ಹಾಗೂ ಯಾಸಿನ್ ಇವರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಹುಡುಕಾಟ ನಡೆಯುತ್ತಿದೆ. ಈ ಮೂವರೂ ಕಟ್ಟರ ಜಿಹಾದಿ ಭಯೋತ್ಪಾದಕ ಸಂಘಟನೆ ‘ಇಸ್ಲಾಮಿಕ್ ಸ್ಟೇಟ್’ಗೆ ಸಂಬಂಧಿಸಿರುವುದು ಕೂಡ ಬೆಳಕಿಗೆ ಬಂದಿದೆ. ‘ಎನ್.ಐ.ಎ.’ ಪ್ರಕಾರ, ಮೂವರೂ ಶಿವಮೊಗ್ಗದಲ್ಲಿ ತಂಗಿದ್ದು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದರು. ಈ ಪ್ರಕರಣದ ಎಳೆಗಳಿಗೂ ಮಂಗಳೂರು ಸ್ಫೋಟಕ್ಕೂ ನಂಟು ಇರಬಹುದು ಎಂದು ಹೇಳಲಾಗುತ್ತಿದೆ. ಮುನೀರ್ ಮತ್ತು ಯಾಸಿನ್ ಅವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation