ಬೆಂಗಳೂರು – ಸೆಪ್ಟೆಂಬರ್ 19 ರಂದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಮೂವರು ಮುಸ್ಲಿಂ ಮತಾಂಧರು ರಾಷ್ಟ್ರಧ್ವಜವನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’) ಇತ್ತೀಚೆಗೆ ದೂರು ದಾಖಲಿಸಿದೆ. ರಾಷ್ಟ್ರಧ್ವಜ ಸುಟ್ಟ ಮುನೀರ್ ಹಾಗೂ ಯಾಸಿನ್ ಇವರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಹುಡುಕಾಟ ನಡೆಯುತ್ತಿದೆ. ಈ ಮೂವರೂ ಕಟ್ಟರ ಜಿಹಾದಿ ಭಯೋತ್ಪಾದಕ ಸಂಘಟನೆ ‘ಇಸ್ಲಾಮಿಕ್ ಸ್ಟೇಟ್’ಗೆ ಸಂಬಂಧಿಸಿರುವುದು ಕೂಡ ಬೆಳಕಿಗೆ ಬಂದಿದೆ. ‘ಎನ್.ಐ.ಎ.’ ಪ್ರಕಾರ, ಮೂವರೂ ಶಿವಮೊಗ್ಗದಲ್ಲಿ ತಂಗಿದ್ದು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದರು. ಈ ಪ್ರಕರಣದ ಎಳೆಗಳಿಗೂ ಮಂಗಳೂರು ಸ್ಫೋಟಕ್ಕೂ ನಂಟು ಇರಬಹುದು ಎಂದು ಹೇಳಲಾಗುತ್ತಿದೆ. ಮುನೀರ್ ಮತ್ತು ಯಾಸಿನ್ ಅವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಕರ್ನಾಟಕ > ಶಿವಮೊಗ್ಗದಲ್ಲಿ ರಾಷ್ಟ್ರಧ್ವಜವನ್ನು ಸುಟ್ಟಿದವರ ವಿರುದ್ಧ ದೂರು ದಾಖಲು !
ಶಿವಮೊಗ್ಗದಲ್ಲಿ ರಾಷ್ಟ್ರಧ್ವಜವನ್ನು ಸುಟ್ಟಿದವರ ವಿರುದ್ಧ ದೂರು ದಾಖಲು !
ಸಂಬಂಧಿತ ಲೇಖನಗಳು
- Cow Smuggling in Solapur: ಶ್ರೀರಾಮ ನವಮಿಯಂದು ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದರೂ 7 ಗೋವುಗಳ ಪ್ರಾಣ ಉಳಿಸಿದರು !
- ಗದಗನಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ 4 ಜನರ ಹತ್ಯೆ!
- ಹುಬ್ಬಳ್ಳಿಯಲ್ಲಿ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನಿಂದ ಹಿಂದೂ ಹುಡುಗಿಯ ಬರ್ಬರ ಕೊಲೆ !
- ಬ್ರಿಟನ್ನಲ್ಲಿ ಶಾಲೆಯಲ್ಲಿ ನಮಾಜಪಠಣದ ಮೇಲೆ ನಿಷೇಧದ ವಿರುದ್ಧದ ಅರ್ಜಿಯನ್ನು ನ್ಯಾಯಾಲಯದಿಂದ ವಜಾ!
- ನ್ಯಾಯವಾದಿಗಳ ನಮಾಜಪಠಣವನ್ನು ವಿರೋಧಿಸಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಂದ ಉಚ್ಚನ್ಯಾಯಾಲಯದಲ್ಲಿ ಕ್ಷಮೆ ಯಾಚನೆ !
- ಕಾಶ್ಮೀರ: ಅನಂತನಾಗ್ನಲ್ಲಿ ಭಯೋತ್ಪಾದಕರಿಂದ ಹಿಂದೂ ವ್ಯಾಪಾರಿಯ ಹತ್ಯೆ