
ಜಯಪುರ – ರಾಜಸ್ಥಾನದಲ್ಲಿನ ಭರತಪೂರದಲ್ಲಿ ನಡೆದ ಒಂದು ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ವಧು-ವರರಿಂದ ಹಿಂದೂವಿರೋಧಿ ಶಪಥ ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಮಹೋತ್ಸವದ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರಿತವಾಗಿದೆ. ಈ ವಿಡಿಯೋದಲ್ಲಿ ೧೧ ನವವಧು-ವರರ ಜೋಡಿಗೆ ಶಪಥ ಮಾಡಿಸಿಕೊಳ್ಳುತ್ತಿರುವುದನ್ನು ತೋರಿಸಲಾಗಿದೆ. ಇದರಲ್ಲಿ ಅವರು ‘ನಾನು ಬ್ರಹ್ಮ, ವಿಷ್ಣು, ಮಹೇಶ ಹಾಗೂ ಗಣಪತಿಯನ್ನು ನಂಬುವುದಿಲ್ಲ ಹಾಗೂ ಅವರ ಪೂಜೆಯನ್ನು ಮಾಡುವುದಿಲ್ಲ’ ಎಂದು ಶಪಥ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತಿದೆ. ಈ ಶಪಥದ ಬಗ್ಗೆ ಆಕ್ಷೇಪವೆತ್ತಿ ವಿಶ್ವ ಹಿಂದೂ ಪರಿಷತ್ತು ಆಂದೋಲನ ಮಾಡುವುದಾಗಿ ಎಚ್ಚರಿಕೆ ನೀಡಿದೆ.
11 Hindu families converted in mass marriage ceremony in Rajasthan’s Bharatpur https://t.co/nNfFQE1Px2
— Republic (@republic) November 22, 2022
ಅಕ್ಟೋಬರ್ನಲ್ಲಿ ದೆಹಲಿಯಲ್ಲಿಯೂ ಇದೇ ರೀತಿಯಲ್ಲಿ ನವವಿವಾಹಿತ ಜೋಡಿಗಳಿಂದ ಹಿಂದೂ ವಿರೋಧಿ ಶಪಥ ಮಾಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಆಮ ಆದಮೀ ಪಕ್ಷದ ನೇತಾರರಾದ ರಾಜೇಂದ್ರ ಪಾಲ ಗೌತಮರವರೂ ಸಹಭಾಗಿಯಾಗಿದ್ದರು. ಈ ಬಗ್ಗೆ ವಿಡಿಯೋ ಪ್ರಸಾರವಾದ ನಂತರ ಆ ಮಂತ್ರಿಗಳಿಗೆ ತ್ಯಾಗಪತ್ರ ನೀಡಬೇಕಾಯಿತು.
ಸಂಪಾದಕೀಯ ನಿಲುವುಕಾಂಗ್ರೆಸ್ಸಿನ ರಾಜ್ಯದಲ್ಲಿ ಹೀಗೆ ನಡೆಯುತ್ತಿದ್ದರೆ ಅದರಲ್ಲಿ ಆಶ್ಚರ್ಯವೇನಿದೆ ? |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ