
ಜಯಪುರ – ರಾಜಸ್ಥಾನದಲ್ಲಿನ ಭರತಪೂರದಲ್ಲಿ ನಡೆದ ಒಂದು ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ವಧು-ವರರಿಂದ ಹಿಂದೂವಿರೋಧಿ ಶಪಥ ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಮಹೋತ್ಸವದ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರಿತವಾಗಿದೆ. ಈ ವಿಡಿಯೋದಲ್ಲಿ ೧೧ ನವವಧು-ವರರ ಜೋಡಿಗೆ ಶಪಥ ಮಾಡಿಸಿಕೊಳ್ಳುತ್ತಿರುವುದನ್ನು ತೋರಿಸಲಾಗಿದೆ. ಇದರಲ್ಲಿ ಅವರು ‘ನಾನು ಬ್ರಹ್ಮ, ವಿಷ್ಣು, ಮಹೇಶ ಹಾಗೂ ಗಣಪತಿಯನ್ನು ನಂಬುವುದಿಲ್ಲ ಹಾಗೂ ಅವರ ಪೂಜೆಯನ್ನು ಮಾಡುವುದಿಲ್ಲ’ ಎಂದು ಶಪಥ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತಿದೆ. ಈ ಶಪಥದ ಬಗ್ಗೆ ಆಕ್ಷೇಪವೆತ್ತಿ ವಿಶ್ವ ಹಿಂದೂ ಪರಿಷತ್ತು ಆಂದೋಲನ ಮಾಡುವುದಾಗಿ ಎಚ್ಚರಿಕೆ ನೀಡಿದೆ.
11 Hindu families converted in mass marriage ceremony in Rajasthan’s Bharatpur https://t.co/nNfFQE1Px2
— Republic (@republic) November 22, 2022
ಅಕ್ಟೋಬರ್ನಲ್ಲಿ ದೆಹಲಿಯಲ್ಲಿಯೂ ಇದೇ ರೀತಿಯಲ್ಲಿ ನವವಿವಾಹಿತ ಜೋಡಿಗಳಿಂದ ಹಿಂದೂ ವಿರೋಧಿ ಶಪಥ ಮಾಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಆಮ ಆದಮೀ ಪಕ್ಷದ ನೇತಾರರಾದ ರಾಜೇಂದ್ರ ಪಾಲ ಗೌತಮರವರೂ ಸಹಭಾಗಿಯಾಗಿದ್ದರು. ಈ ಬಗ್ಗೆ ವಿಡಿಯೋ ಪ್ರಸಾರವಾದ ನಂತರ ಆ ಮಂತ್ರಿಗಳಿಗೆ ತ್ಯಾಗಪತ್ರ ನೀಡಬೇಕಾಯಿತು.
ಸಂಪಾದಕೀಯ ನಿಲುವುಕಾಂಗ್ರೆಸ್ಸಿನ ರಾಜ್ಯದಲ್ಲಿ ಹೀಗೆ ನಡೆಯುತ್ತಿದ್ದರೆ ಅದರಲ್ಲಿ ಆಶ್ಚರ್ಯವೇನಿದೆ ? |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !