
ನವದೆಹಲಿ – ಪಾಕಿಸ್ತಾನದ ಸಿಂಧದಲ್ಲಿ ನಾಂಗರಪಾರಕರ ಇಲ್ಲಿ ಮುಸ್ತಫಾ ಖಸಖಲಿ ಈ ಮುಸಲ್ಮಾನನು ವಿವಾಹಿತನು ಹಿಂದೂ ಮಹಿಳೆಯ ಅಪಹರಣ ಮಾಡಿ ಮತ್ತು ಬಲವಂತವಾಗಿ ಆಕೆಯನ್ನು ಮತಾಂತರಗೊಳಿಸಿ ಆಕೆಯ ಜೊತೆ ವಿವಾಹ ಮಾಡಿಕೊಂಡಿದ್ದಾನೆ, ಎಂದು `ಹಿಂದೂ ಆರ್ಗನೈಸರ್ ಆಫ್ ಸಿಂಧ್’ ಈ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಭಿಲ್ ಇವರು ಟ್ವೀಟ್ ಮೂಲಕ ಮಾಹಿತಿ ನೀಡಿದರು. (ಪಾಕಿಸ್ತಾನದಲ್ಲಿನ ಹಿಂದೂಗಳ ಸುರಕ್ಷತೆಗಾಗಿ ಭಾರತ ಸರಕಾರ ಕ್ರಮ ಕೈಗೊಳ್ಳುವುದೇ ? – ಸಂಪಾದಕರು) ಭಿಲ್ ಇವರು, `ಇಲ್ಲಿ ಯಾರೂ ನಮ್ಮ ಮೇಲೆ ದಯೆ ತೋರುವ ಹಾಗೆ ಕಾಣುತ್ತಿಲ್ಲ. ನಾವು ಈ ದೇಶದ ನಾಗರಿಕರು ಮತ್ತು ಅದಕ್ಕಿಂತ ಹೆಚ್ಚಾಗಿ ನಾವು ಮನುಷ್ಯರಾಗಿದ್ದೇವೆ.’ ಎಂದು ಹೇಳಿದರು.
ಸಂಪಾದಕೀಯ ನಿಲುವುಮುಂಬರುವ ಕೆಲವು ವರ್ಷದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳು ವಾಸಿಸುತ್ತಿದ್ದರು’, ಎಂದು ಹೇಳಬೇಕಾಗಬಹುದು ! |
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ