
ನವದೆಹಲಿ – ಪಾಕಿಸ್ತಾನದ ಸಿಂಧದಲ್ಲಿ ನಾಂಗರಪಾರಕರ ಇಲ್ಲಿ ಮುಸ್ತಫಾ ಖಸಖಲಿ ಈ ಮುಸಲ್ಮಾನನು ವಿವಾಹಿತನು ಹಿಂದೂ ಮಹಿಳೆಯ ಅಪಹರಣ ಮಾಡಿ ಮತ್ತು ಬಲವಂತವಾಗಿ ಆಕೆಯನ್ನು ಮತಾಂತರಗೊಳಿಸಿ ಆಕೆಯ ಜೊತೆ ವಿವಾಹ ಮಾಡಿಕೊಂಡಿದ್ದಾನೆ, ಎಂದು `ಹಿಂದೂ ಆರ್ಗನೈಸರ್ ಆಫ್ ಸಿಂಧ್’ ಈ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಭಿಲ್ ಇವರು ಟ್ವೀಟ್ ಮೂಲಕ ಮಾಹಿತಿ ನೀಡಿದರು. (ಪಾಕಿಸ್ತಾನದಲ್ಲಿನ ಹಿಂದೂಗಳ ಸುರಕ್ಷತೆಗಾಗಿ ಭಾರತ ಸರಕಾರ ಕ್ರಮ ಕೈಗೊಳ್ಳುವುದೇ ? – ಸಂಪಾದಕರು) ಭಿಲ್ ಇವರು, `ಇಲ್ಲಿ ಯಾರೂ ನಮ್ಮ ಮೇಲೆ ದಯೆ ತೋರುವ ಹಾಗೆ ಕಾಣುತ್ತಿಲ್ಲ. ನಾವು ಈ ದೇಶದ ನಾಗರಿಕರು ಮತ್ತು ಅದಕ್ಕಿಂತ ಹೆಚ್ಚಾಗಿ ನಾವು ಮನುಷ್ಯರಾಗಿದ್ದೇವೆ.’ ಎಂದು ಹೇಳಿದರು.
ಸಂಪಾದಕೀಯ ನಿಲುವುಮುಂಬರುವ ಕೆಲವು ವರ್ಷದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳು ವಾಸಿಸುತ್ತಿದ್ದರು’, ಎಂದು ಹೇಳಬೇಕಾಗಬಹುದು ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation