
ಮೇರಠ (ಉತ್ತರಪ್ರದೇಶ) – ಇಲ್ಲಿಯ ಬ್ರಹ್ಮಪುರಿ ಪ್ರದೇಶದಲ್ಲಿರುವ ಹಿಂದೂ ಯುವತಿಯನ್ನು ಕಮರ ಎಂಬ ಮುಸಲ್ಮಾನ ಯುವಕನು ಸಂಚಾರವಾಣಿಯ ಮೂಲಕ ಸಂಪರ್ಕಿಸಿ ಕಮಲ ಎಂದು ಹಿಂದೂ ಹೆಸರು ಹೇಳಿ ಆಕೆಯನ್ನು ಪ್ರೀತಿಯ ಬಲೆಗೆ ಸಿಲುಕಿಸಿದನು.
मुंह खोला तो श्रद्धा की तरह 35 टुकड़े कर दूंगा… कमर से कमल बनकर किया रेप#uttarpradesh #Meerut https://t.co/fZDqjKYrMi
— TV9 Uttar Pradesh (@TV9UttarPradesh) November 24, 2022
ನಂತರ ಆಕೆಯನ್ನು ಭೇಟಿಗಾಗಿ ಕರೆದು ತಂಪು ಪಾನಿಯದಲ್ಲಿ ಮತ್ತು ಬರುವ ಔಷಧಿ ನೀಡಿದನು. ಯುವತಿ ಪ್ರಜ್ಞೆ ತಪ್ಪಿದ ನಂತರ ಆಕೆಯ ಮೇಲೆ ಬಲಾತ್ಕಾರ ಮಾಡಿ ಆ ಘಟನೆಯನ್ನು ಚಿತ್ರೀಕರಿಸಿದನು. ಅದರ ನಂತರ ಅವನು ಯುವತಿಗೆ ತಾನು ಮುಸಲ್ಮಾನ ಎಂದು ಹೇಳುತ್ತಾ ಯುವತಿಯನ್ನ ಮತಾಂತರಗೊಳ್ಳಲು ಮತ್ತು ಆತನ ಜೊತೆ ವಿವಾಹ ಮಾಡಿಕೊಳ್ಳುವುದಾಗಿ ಹೇಳಿದನು. ಒಂದು ವೇಳೆ ಹೀಗೆ ಮಾಡದಿದ್ದರೆ ಶ್ರದ್ಧ ವಾಲಕರನ ಹಾಗೆ ೩೫ ತುಂಡುಗಳಾಗಿ ಕತ್ತರಿಸುವೆ ಎಂದು ಬೆದರಿಕೆ ನೀಡಿದನು. ಈ ಪ್ರಕರಣದಲ್ಲಿ ಯುವತಿ ಪೊಲೀಸರಿಗೆ ದೂರು ನೀಡಿದ ನಂತರ ಕಮರ ವಿರುದ್ಧ ದೂರು ದಾಖಲಿಸಲಾಯಿತು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation