ಹಿಂದೂ ಜಾಗರಣ ವೇದಿಕೆಯ ಎಚ್ಚರಿಕೆಯ ನಂತರ ಸರಕಾರದಿಂದ ಮೂರ್ತಿ ತೆರವು !

ಬಂಟ್ಪಾಳ (ದ.ಕ) – ಅಲ್ಲಿಪಾದೆ ಇಲ್ಲಿ `ಸಂತ ಜಾನ್ ಚರ್ಚ್’ನ ಪಕ್ಕದಲ್ಲಿರುವ ಸರಕಾರಿ ಭೂಮಿಯಲ್ಲಿ ರಾತ್ರಿಯ ಸಮಯದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಿಸಿ ಅದರ ಸುತ್ತ ಗೋಡೆಯ ಬೇಲಿ ಕಟ್ಟಿ ಸರಕಾರಿ ಭೂಮಿ ಕಬಳಿಸುವ ಪ್ರಯತ್ನ ಮಾಡಲಾಯಿತು. ಇದಕ್ಕೆ `ಹಿಂದೂ ಜಾಗರಣ ವೇದಿಕೆ’ಯಿಂದ ಎಚ್ಚರಿಕೆ ನೀಡಲಾಗಿತ್ತು. ಈ ಸಂಘಟನೆಯಿಂದ ನಾವುರು, ಅಲ್ಲಿಪಾದೆ ಪಂಚಾಯತ ತಾಲುಕು ದಂಡಾಧಿಕಾರಿಗಳಿಗೆ ಕಾಮಗಾರಿ ತೆರವುಗೊಳಿಸಲು ಒಂದು ವಾರದ ಕಾಲಾವಕಾಶ ನೀಡಲಾಗಿತ್ತು. ನಂತರ ತಾಲೂಕ ಆಡಳಿತದವರು ಪ್ರತಿಮೆಯನ್ನು ತೆರೆವುಗೊಳಿಸಿ ಅದರ ಸುತ್ತ ಇರುವ ಗೋಡೆ ಕೂಡ ನೆಲಸಮ ಮಾಡಿದ್ದಾರೆ.
ಸಂಪಾದಕೀಯ ನಿಲುವು
|
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ