ಪಿ.ಎಫ್ .ಐ. ಮೇಲಿನ ನಿಷೇಧದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ

ಬೆಂಗಳೂರು (ಕರ್ನಾಟಕ) – ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಈ ಜಿಹಾದಿ ಸಂಘಟನೆಯನ್ನು ಕೇಂದ್ರ ಸರಕಾರ ನಿಷೇಧಿಸಿದ ನಂತರ ಇದರ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿತ್ತು. ಈ ಅರ್ಜಿಯನ್ನು ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಪಿ.ಎಫ್.ಐ. ನ ಪ್ರದೇಶಾಧ್ಯಕ್ಷ ನಾಸಿರ ಪಾಶ ಇವನು ಈ ಅರ್ಜಿಯನ್ನು ದಾಖಲಿಸಿದ್ದನು.