
ಅಕ್ಕಲಕೊಟ – ಸೋಲಾಪುರದಲ್ಲಿನ ಅಕ್ಕಲಕೋಟ ತಾಲೂಕಿನಲ್ಲಿನ ೨೮ ಗ್ರಾಮಗಳಲ್ಲಿ ರಸ್ತೆ, ವಿದ್ಯುತ್, ನೀರು ಇಂತಹ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಆದ್ದರಿಂದ ಅಸಮಧಾನಗೊಂಡಿರುವ ಈ ಗ್ರಾಮಸ್ಥರು ಕರ್ನಾಟಕದಲ್ಲಿ ವಿಲೀನವಾಗಲು ಇಚ್ಚಿಸುತ್ತಿರುವುದರ ಬಗ್ಗೆ ಹೇಳಲಾಗುತ್ತಿದೆ. ಗ್ರಾಮಸ್ಥರು `ನಮಗೆ ಸಾರಿಗೆ ವ್ಯವಸ್ಥೆ, ಆರೋಗ್ಯ ಇಂತಹ ಸೌಲಭ್ಯಗಳು ಕೂಡ ಸಿಗುವುದಿಲ್ಲ. ಹಾಗಾದರೆ ನಾವು ಕರ್ನಾಟಕಕ್ಕೆ ಏಕೆ ಹೋಗಬಾರದು ? ಎಂಬ ಪ್ರಶ್ನೆ ಕೇಳಿದರು. ಕರ್ನಾಟಕ ಮತ್ತು ಮಹಾರಾಷ್ಟ್ರ ಇವರಲ್ಲಿ ನಡೆಯುತ್ತಿರುವ ಗಡಿ ಸಮಸ್ಯೆಯ ಸಂದರ್ಭದಲ್ಲಿ ಗ್ರಾಮಸ್ಥರು ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ ಇವರ ಜಯಘೋಷ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿಯವರು ಕೆಲವು ದಿನಗಳ ಹಿಂದೆ ಸೋಲಾಪುರ ಮತ್ತು ಅಕ್ಕಲಕೋಟದ ಕೆಲವು ಗ್ರಾಮಗಳ ಬಗ್ಗೆ ದಾವೆ ಮಾಡಿದ್ದರು.
ಅಕ್ಕಲಕೋಟೆ ಜನರಿಂದಲೂ ಕರ್ನಾಟಕ ಸೇರುವ ಠರಾವ್: ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ..!#Akkalkot #Karnataka #Kalaburagi #Maharashtra @CMofKarnataka @BSBommai @CMOMaharashtra https://t.co/6Je01hR8iy
— Asianet Suvarna News (@AsianetNewsSN) November 29, 2022
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ