ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರ ಸ್ಪಷ್ಟ ಹೇಳಿಕೆ !

ನವದೆಹಲಿ – ಗಲಭೆಯಲ್ಲಿ ಹಿಂದೂಗಳು ಭಾಗವಹಿಸುವುದಿಲ್ಲ. ಅವರು ಶಾಂತಿಪ್ರಿಯರಾಗಿದ್ದಾರೆ. ಹಿಂದೂ ಸಮಾಜ `ಜಿಹಾದ’ ಮೇಲೆ ವಿಶ್ವಾಸ ಇಡುವುದಿಲ್ಲವೆಂದು ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಕೇಂದ್ರೀಯ ಗೃಹಮಂತ್ರಿ ಅಮಿತ ಶಹಾ ಇವರ `ವರ್ಷ 2002 ರಲ್ಲಿ ಗುಜರಾತ್ ನಲ್ಲಿ ಗಲಭೆಕೋರರಿಗೆ ಪಾಠ ಕಲಿಸಲಾಯಿತು’ ಎನ್ನುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಅವರು ಎನ್.ಡಿ.ಟಿ.ವಿ. ವಾರ್ತಾವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡುತ್ತಿದ್ದರು.
#NDTVExclusive | “Hindus Don’t Normally Contribute To Riots”: Assam Chief Minister Himanta Biswa Sarma (@himantabiswa) tells NDTV https://t.co/OAFsgPeH1r pic.twitter.com/Hpu9yOZG1q
— NDTV (@ndtv) December 1, 2022
ಮುಖ್ಯಮಂತ್ರಿ ಸರಮಾ ಮುಂದುವರಿಸುತ್ತಾ, 2002 ರಿಂದ ಗುಜರಾತ ಸರಕಾರವು ರಾಜ್ಯದಲ್ಲಿ ಶಾಂತಿಯನ್ನು ಸ್ಥಾಪಿಸಲು ಅನೇಕ ಕ್ರಮಗಳನ್ನು ಕೈಕೊಂಡಿದೆ, ಈಗ ರಾಜ್ಯದಲ್ಲಿ ಶಾಶ್ವತವಾದ ಶಾಂತಿ ನೆಲೆಸಿದೆ. ಈಗ ಸಂಚಾರನಿರ್ಬಂಧವಿಲ್ಲ, ಗಲಭೆಕೋರರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಆಸ್ಸಾಂನಲ್ಲಿಯೂ ಶಾಂತಿ ಸ್ಥಾಪನೆಯಾಗಲಿದೆ, ಅದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆ. ಎಂದು ಹೇಳಿದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ