
ಮೇದನಾಪುರ್ (ಬಂಗಾಲ ) : ಇಲ್ಲಿಯ ಅರ್ಜುನನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸ್ಥಳೀಯ ಪದಾಧಿಕಾರಿ ರಾಜಕುಮಾರ ಮನ್ನಾ ಇವರ ಮನೆಯಲ್ಲಿ ನಡೆದಿರುವ ಬಾಂಬ್ ಸ್ಫೋಟದಲ್ಲಿ ಪಕ್ಷದ ೩ ಕಾರ್ಯಕರ್ತರ ಮೃತರಾಗಿದ್ದಾರೆ ಹಾಗೂ ಕೆಲವು ಜನರು ಗಾಯಗೊಂಡಿದ್ದಾರೆ. ಈ ಸ್ಫೋಟದಲ್ಲಿ ಮನ್ನಾ ಅವರ ಮನೆ ಸಂಪೂರ್ಣವಾಗಿ ಸುಟ್ಟುಹೋಗಿದೆ. ಮನ್ನಾ ಇವರ ಮನೆಯಲ್ಲಿ ನಾಡ ಬಾಂಬ್ ತಯಾರಿಸುವಾಗ ಈ ಸ್ಫೋಟ ನಡೆದಿದೆ. ಇಲ್ಲಿಯ ಕಾಂಥಿ ಪ್ರದೇಶದಲ್ಲಿ ಪಕ್ಷದ ನಾಯಕ ಅಭಿಷೇಕ ಬ್ಯಾನರ್ಜಿ ಇವರ ಸಭೆ ನಡೆಯಲಿತ್ತು.
Blast at the residence of TMC leader leaves three dead, BJP says it is bomb-making gone wrong https://t.co/0J6FpDKBnc
— OpIndia.com (@OpIndia_com) December 3, 2022
ಈ ಸಂದರ್ಭದಲ್ಲಿ ಈ ಸ್ಫೋಟ ಆಗಿರುವುದರಿಂದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಮೊದಲು ನವೆಂಬರ್ ೬ ರಂದು ಕೂಡ ರಾಜ್ಯದ ಡೆಗಾಂಗ್ ಪ್ರದೇಶದಲ್ಲಿ ತರುಣ ಮೂಲಕ ಕಾಂಗ್ರೆಸ್ಸಿನ ಕಾರ್ಯಕರ್ತನ ಮನೆಯಲ್ಲಿ ನಡೆದಿರುವ ನಾಡ ಬಾಂಬ್ ಸ್ಪೋಟದಲ್ಲಿ ಇಬ್ಬರು ಗಾಯಗೊಂಡಿದ್ದರು .
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!