
ಮೇದನಾಪುರ್ (ಬಂಗಾಲ ) : ಇಲ್ಲಿಯ ಅರ್ಜುನನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸ್ಥಳೀಯ ಪದಾಧಿಕಾರಿ ರಾಜಕುಮಾರ ಮನ್ನಾ ಇವರ ಮನೆಯಲ್ಲಿ ನಡೆದಿರುವ ಬಾಂಬ್ ಸ್ಫೋಟದಲ್ಲಿ ಪಕ್ಷದ ೩ ಕಾರ್ಯಕರ್ತರ ಮೃತರಾಗಿದ್ದಾರೆ ಹಾಗೂ ಕೆಲವು ಜನರು ಗಾಯಗೊಂಡಿದ್ದಾರೆ. ಈ ಸ್ಫೋಟದಲ್ಲಿ ಮನ್ನಾ ಅವರ ಮನೆ ಸಂಪೂರ್ಣವಾಗಿ ಸುಟ್ಟುಹೋಗಿದೆ. ಮನ್ನಾ ಇವರ ಮನೆಯಲ್ಲಿ ನಾಡ ಬಾಂಬ್ ತಯಾರಿಸುವಾಗ ಈ ಸ್ಫೋಟ ನಡೆದಿದೆ. ಇಲ್ಲಿಯ ಕಾಂಥಿ ಪ್ರದೇಶದಲ್ಲಿ ಪಕ್ಷದ ನಾಯಕ ಅಭಿಷೇಕ ಬ್ಯಾನರ್ಜಿ ಇವರ ಸಭೆ ನಡೆಯಲಿತ್ತು.
Blast at the residence of TMC leader leaves three dead, BJP says it is bomb-making gone wrong https://t.co/0J6FpDKBnc
— OpIndia.com (@OpIndia_com) December 3, 2022
ಈ ಸಂದರ್ಭದಲ್ಲಿ ಈ ಸ್ಫೋಟ ಆಗಿರುವುದರಿಂದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಮೊದಲು ನವೆಂಬರ್ ೬ ರಂದು ಕೂಡ ರಾಜ್ಯದ ಡೆಗಾಂಗ್ ಪ್ರದೇಶದಲ್ಲಿ ತರುಣ ಮೂಲಕ ಕಾಂಗ್ರೆಸ್ಸಿನ ಕಾರ್ಯಕರ್ತನ ಮನೆಯಲ್ಲಿ ನಡೆದಿರುವ ನಾಡ ಬಾಂಬ್ ಸ್ಪೋಟದಲ್ಲಿ ಇಬ್ಬರು ಗಾಯಗೊಂಡಿದ್ದರು .
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!
ಒಡಿಶಾ: ಇಂಜಿನಿಯರ್ನಿಂದ ಕೋಟ್ಯಂತರ ರೂಪಾಯಿಗಳ ಅಕ್ರಮ ಆಸ್ತಿ ವಶ