ತಾಜಮಹಲ್ ಶಹಜಹಾನ್ ಇವನು ಕಟ್ಟಿರುವುದು ತಪ್ಪಾದ ಮಾಹಿತಿ ಇದೆ ಎಂದು ಅಭಿಪ್ರಾಯ
ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ ಸರ್ವೋಚ್ಚ ನ್ಯಾಯಾಲ

ನವ ದೆಹಲಿ – ಶಾಲೆ, ಮಹಾವಿದ್ಯಾಲಯಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಆಗ್ರಾದ ತಾಜಮಹಲ್ ಶಹಜಹಾನ್ ಇವನು ಕಟ್ಟಿದ್ದಾನೆ ಎಂದು ಕಲಿಸಲಾಗುತ್ತದೆ. ಇದು ತಪ್ಪಾದ ಮಾಹಿತಿ ಇರುವುದು ಮತ್ತು ಅದನ್ನು ತೆಗೆದ ಹಾಕಬೇಕು ಇದಕ್ಕಾಗಿ ಆದೇಶ ನೀಡಬೇಕೆಂದು ಒತ್ತಾಯಿಸಿರುವ ಅರ್ಜಿಯ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. (ಈಗ ಕೇಂದ್ರ ಸರಕಾರವೇ ಆ ಸ್ಥಳದ ಉತ್ಖನನ ಮಾಡಿ ಸತ್ಯವಾದ ಇತಿಹಾಸ ಜನರ ಮುಂದೆ ತರಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ. ಹೀಗೆ ಮಾಡಿದರೆ ಇಂತಹ ಅರ್ಜಿಗಳು ಮತ್ತೆ ಮತ್ತೆ ದಾಖಲಿಸಲಾಗುವುದಿಲ್ಲ ! – ಸಂಪಾದಕರು) ಆದ್ದರಿಂದ ಅರ್ಜಿದಾರರು ಅರ್ಜಿಯನ್ನು ಹಿಂಪಡೆದಿದ್ದಾರೆ.
#SupremeCourt junks PIL to remove ‘wrong’ historical facts on #TajMahal ; says ‘not here to reopen history’https://t.co/AfQLkFMVNN
— The Indian Express (@IndianExpress) December 5, 2022
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ