
ಡೆಹ್ರಾಡೂನ (ಉತ್ತರಖಂಡ) – ಉತ್ತರಖಂಡ ಮತ್ತು ನೇಪಾಳದ ಗಡಿಯಲ್ಲಿರುವ ಕಾಲಿ ನದಿಯ ಮೇಲೆ ಸೇತುವೆ ಕಟ್ಟುವ ಕಾಮಗಾರಿಗೆ ನೇಪಾಳಿ ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಇದರಿಂದ ಅವರು ಸೇತುವೆ ಕಟ್ಟುವ ಭಾರತೀಯ ಕಾರ್ಮಿಕರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಇದರಲ್ಲಿ ಅನೇಕ ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಸಮಯದಲ್ಲಿ ನೇಪಾಳಿ ಪೊಲೀಸರು ಲಾಟಿಚಾರ್ಜ್ ನಡೆಸಿ ಅವರನ್ನು ಓಡಿಸಿದ್ದಾರೆ ಹಾಗೂ ಭಾರತದ ಕಡೆಯಿಂದ ಶಸ್ತ್ರ ಸಜ್ಜಿತ ಭದ್ರತಾ ಪಡೆಯ ಸೈನಿಕರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಸ್ತುತ ಅಲ್ಲಿ ಬಿಗುವಿನ ವಾತಾವರಣವಿದೆ.
On Sunday, the construction workers at the Indo-Indian Valley faced stone pelting from the Nepalese as an objection towards the construction of an embankment over river Kali | @ankitsharmauk https://t.co/u54gwZqOFz
— IndiaToday (@IndiaToday) December 4, 2022
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!