
‘ನಿಹಂಗಾ ಸಿಕ್ಖ್ರು ಅಯೋಧ್ಯೆಯಲ್ಲಿನ ವಿವಾದಿತ ಕಟ್ಟಡವನ್ನು ತಮ್ಮ ಹತೋಟಿಯಲ್ಲಿ ತೆಗೆದುಕೊಂಡು ಅಲ್ಲಿ ಪೂಜೆಯನ್ನು ಮಾಡಿದ್ದರು. ಹಾಗೆಯೇ ಅಲ್ಲಿನ ಎಲ್ಲ ಗೋಡೆಗಳ ಮೇಲೆ ‘ಜಯ ಶ್ರೀರಾಮ’ ಎಂದು ಬರೆದಿದ್ದರು. ಆದುದರಿಂದ ಫಕೀರ ಸಿಂಹ ಖಾಲಸಾ ಇವರ ವಿರುದ್ಧ ೨೮ ನವೆಂಬರ್ ೧೮೫೮ ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್.ಐ.ಆರ್) ನೋಂದಾಯಿಸಲಾಗಿತ್ತು. ಸಿಕ್ಖ್ ಪಂಥವನ್ನು ಹಿಂದೂ ಧರ್ಮದಿಂದ ಬೇರ್ಪಡಿಸಲು ನೋಡುವವರು ಗಮನಿಸಬೇಕಾದ ಅಂಶವೆಂದರೆ, ಶ್ರೀರಾಮಮಂದಿರದ ಆಂದೋಲನದಲ್ಲಿ ಮೊದಲ ‘ಎಫ್.ಐ.ಆರ್’ ಹಿಂದೂ ವಿರುದ್ಧವಲ್ಲ, ಸಿಕ್ಖ್ರ ವಿರುದ್ಧವಾಗಿತ್ತು ಎಂಬುದನ್ನು ತಿಳಿದುಕೊಳ್ಳಬೇಕು. ಇದರಿಂದ ‘ಸಿಕ್ಖ್ರು ಸನಾತನ ಹಿಂದೂ ಧರ್ಮದ ಅವಿಭಾಜ್ಯ ಅಂಗ ಮತ್ತು ಧರ್ಮರಕ್ಷಣೆಯ ಯೋಧರಾಗಿದ್ದಾರೆ’, ಎಂಬುದು ಸಿದ್ಧವಾಗುತ್ತದೆ’.
|| ಶ್ರೀ ರಾಜಮಾತಂಗಿ ಮಹಾಯಾಗ ||
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!
ಬಕ್ರೀದ್ ದಿನದಂದು ಮುಗ್ಧ ಪ್ರಾಣಿಗಳ ಬಲಿಯಿಂದ ಬೇಸತ್ತ ಬಿಲಾಲ್ ‘ವಿಶಾಲ್’ ಆದನು!
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಒಂದು ವರ್ಷದ ನಂತರ ಸಿಲಿಗುಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ! : FIR Against Mamata Banerjee
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ