
‘ನಿಹಂಗಾ ಸಿಕ್ಖ್ರು ಅಯೋಧ್ಯೆಯಲ್ಲಿನ ವಿವಾದಿತ ಕಟ್ಟಡವನ್ನು ತಮ್ಮ ಹತೋಟಿಯಲ್ಲಿ ತೆಗೆದುಕೊಂಡು ಅಲ್ಲಿ ಪೂಜೆಯನ್ನು ಮಾಡಿದ್ದರು. ಹಾಗೆಯೇ ಅಲ್ಲಿನ ಎಲ್ಲ ಗೋಡೆಗಳ ಮೇಲೆ ‘ಜಯ ಶ್ರೀರಾಮ’ ಎಂದು ಬರೆದಿದ್ದರು. ಆದುದರಿಂದ ಫಕೀರ ಸಿಂಹ ಖಾಲಸಾ ಇವರ ವಿರುದ್ಧ ೨೮ ನವೆಂಬರ್ ೧೮೫೮ ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್.ಐ.ಆರ್) ನೋಂದಾಯಿಸಲಾಗಿತ್ತು. ಸಿಕ್ಖ್ ಪಂಥವನ್ನು ಹಿಂದೂ ಧರ್ಮದಿಂದ ಬೇರ್ಪಡಿಸಲು ನೋಡುವವರು ಗಮನಿಸಬೇಕಾದ ಅಂಶವೆಂದರೆ, ಶ್ರೀರಾಮಮಂದಿರದ ಆಂದೋಲನದಲ್ಲಿ ಮೊದಲ ‘ಎಫ್.ಐ.ಆರ್’ ಹಿಂದೂ ವಿರುದ್ಧವಲ್ಲ, ಸಿಕ್ಖ್ರ ವಿರುದ್ಧವಾಗಿತ್ತು ಎಂಬುದನ್ನು ತಿಳಿದುಕೊಳ್ಳಬೇಕು. ಇದರಿಂದ ‘ಸಿಕ್ಖ್ರು ಸನಾತನ ಹಿಂದೂ ಧರ್ಮದ ಅವಿಭಾಜ್ಯ ಅಂಗ ಮತ್ತು ಧರ್ಮರಕ್ಷಣೆಯ ಯೋಧರಾಗಿದ್ದಾರೆ’, ಎಂಬುದು ಸಿದ್ಧವಾಗುತ್ತದೆ’.
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಹಿಂದೂ ಧರ್ಮದ ನೋಂದಣಿಯೂ ಆಗಿಲ್ಲ! – RSS Chief Mohan Bhagvat
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಶ್ರೀರಾಮನು ದಶರಥನ ಪುತ್ರನಾಗಿರಲಿಲ್ಲ !’ (ಅಂತೆ) : Prof. Bhagwan
ಅಕ್ರಮ ಮತಾಂತರದ ವಿರುದ್ಧ ಕಾನೂನು ಮಾತ್ರ ಸಾಲದು, ಹಿಂದೂಗಳೂ ಪಾತ್ರ ವಹಿಸಬೇಕು !