
ಈಶ್ವರೀ ರಾಜ್ಯದಲ್ಲಿ ಹೀಗಿರುವುದಿಲ್ಲ !
ಪೊಲೀಸರು ಮತ್ತು ನ್ಯಾಯಾಧೀಶರಿಗೆ ಸಾಧನೆಯನ್ನು ಕಲಿಸುತ್ತಿದ್ದರೆ ಅವರಿಗೆ ಒಂದು ಕ್ಷಣದಲ್ಲಿ ಅಪರಾಧಿ ಯಾರೆಂದು ತಿಳಿಯುತ್ತಿತ್ತು. ಸಾಧನೆಯ ಅಭಾವದಿಂದಾಗಿ ತನಿಖೆ ಮಾಡುವುದಕ್ಕಾಗಿಯೇ ಜನರ ಕೋಟಿಗಟ್ಟಲೆ ಹಣ ಖರ್ಚಾಗುತ್ತಿದೆ. ಈಶ್ವರೀ ರಾಜ್ಯದಲ್ಲಿ ಹೀಗಿರುವುದಿಲ್ಲ !
ಭಾರತವು ಪರಮ ಅಧೋಗತಿಗೆ ತಲುಪಲು ಕಾರಣ !
ಹಿಂದಿನ ಕಾಲದಲ್ಲಿ ರಾಜರು ರಾಜ್ಯಭಾರವನ್ನು ತ್ಯಾಗ ಮಾಡಿ ವಾನಪ್ರಸ್ಥಾಶ್ರಮ ಸ್ವೀಕಾರ ಮಾಡಿ ಕಾಡಿಗೆ ಹೋಗುತ್ತಿದ್ದರು. ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಒಬ್ಬ ಆಡಳಿತಗಾರರಾದರೂ ಹೀಗೆ ಮಾಡಿದ್ದಾರೆಯೇ ? ಅವರಿಂದಾಗಿಯೇ ಭಾರತವು ಪರಮ ಅಧೋಗತಿಗೆ ತಲುಪಿದೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !