
ಈಶ್ವರೀ ರಾಜ್ಯದಲ್ಲಿ ಹೀಗಿರುವುದಿಲ್ಲ !
ಪೊಲೀಸರು ಮತ್ತು ನ್ಯಾಯಾಧೀಶರಿಗೆ ಸಾಧನೆಯನ್ನು ಕಲಿಸುತ್ತಿದ್ದರೆ ಅವರಿಗೆ ಒಂದು ಕ್ಷಣದಲ್ಲಿ ಅಪರಾಧಿ ಯಾರೆಂದು ತಿಳಿಯುತ್ತಿತ್ತು. ಸಾಧನೆಯ ಅಭಾವದಿಂದಾಗಿ ತನಿಖೆ ಮಾಡುವುದಕ್ಕಾಗಿಯೇ ಜನರ ಕೋಟಿಗಟ್ಟಲೆ ಹಣ ಖರ್ಚಾಗುತ್ತಿದೆ. ಈಶ್ವರೀ ರಾಜ್ಯದಲ್ಲಿ ಹೀಗಿರುವುದಿಲ್ಲ !
ಭಾರತವು ಪರಮ ಅಧೋಗತಿಗೆ ತಲುಪಲು ಕಾರಣ !
ಹಿಂದಿನ ಕಾಲದಲ್ಲಿ ರಾಜರು ರಾಜ್ಯಭಾರವನ್ನು ತ್ಯಾಗ ಮಾಡಿ ವಾನಪ್ರಸ್ಥಾಶ್ರಮ ಸ್ವೀಕಾರ ಮಾಡಿ ಕಾಡಿಗೆ ಹೋಗುತ್ತಿದ್ದರು. ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಒಬ್ಬ ಆಡಳಿತಗಾರರಾದರೂ ಹೀಗೆ ಮಾಡಿದ್ದಾರೆಯೇ ? ಅವರಿಂದಾಗಿಯೇ ಭಾರತವು ಪರಮ ಅಧೋಗತಿಗೆ ತಲುಪಿದೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !