
ಚೆನ್ನೈ (ತಮಿಳುನಾಡು) – ಹವಾಮಾನ ಇಲಾಖೆಯಿಂದ ದಕ್ಷಿಣದ ೩ ರಾಜ್ಯಗಳಲ್ಲಿ `ಮಂಡೌಸ್’ ಬಿರುಗಾಳಿ ಬರುವ ಎಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಈ ಬಿರುಗಾಳಿಯಿಂದ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಮಳೆ ಬೀಳುತ್ತಿದೆ. ತಮಿಳುನಾಡು, ಪಾಂಡಿಚರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಈ ಬಿರುಗಾಳಿ ಬರುವ ಸಾಧ್ಯತೆ ಇದೆ. ಬಿರುಗಾಳಿ `ಮಂಡೌಸ’ ಈ ಹೆಸರು ಸಂಯುಕ್ತ ಅರಬ ಅಮರಾತ ನೀಡಿದೆ. ಅರಬಿ ಭಾಷೆಯಲ್ಲಿ ಇದರ ಅರ್ಥ `ಖಜಿನಾ’ ಎಂದಾಗುತ್ತದೆ.
#CycloneMandous, which is brewing over the Bay of Bengal, is likely to intensify over the next 24 hours. (By @GauthamBalaji1) https://t.co/pHdzsL9YZi
— IndiaToday (@IndiaToday) December 7, 2022
ಹವಾಮಾನ ಇಲಾಖೆಯ ಹೇಳಿಕೆಯ ಪ್ರಕಾರ, ಈ ಬಿರುಗಾಳಿಯಿಂದ ಪಂಜಾಬ, ಹರಿಯಾಣ, ಉತ್ತರಪ್ರದೇಶ, ದೆಹಲಿ ಮತ್ತು ರಾಜಸ್ಥಾನ ಈ ರಾಜ್ಯಗಳಲ್ಲಿ ೩ ದಿನ ಮೋಡ ಕವಿದ ವಾತಾವರಣ ಮತ್ತು ಮಳೆ ಬೀಳುವ ಸಾಧ್ಯತೆ ಇದೆ. ಇದರಿಂದ ಉತ್ತರ ಭಾರತದಲ್ಲಿ ಚಳಿಯ ಹೊಸ ಹಂತ ಶುರುವಾಗುವ ಸಾಧ್ಯತೆ ಇದೆ.
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್