
ಚೆನ್ನೈ (ತಮಿಳುನಾಡು) – ಹವಾಮಾನ ಇಲಾಖೆಯಿಂದ ದಕ್ಷಿಣದ ೩ ರಾಜ್ಯಗಳಲ್ಲಿ `ಮಂಡೌಸ್’ ಬಿರುಗಾಳಿ ಬರುವ ಎಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಈ ಬಿರುಗಾಳಿಯಿಂದ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಮಳೆ ಬೀಳುತ್ತಿದೆ. ತಮಿಳುನಾಡು, ಪಾಂಡಿಚರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಈ ಬಿರುಗಾಳಿ ಬರುವ ಸಾಧ್ಯತೆ ಇದೆ. ಬಿರುಗಾಳಿ `ಮಂಡೌಸ’ ಈ ಹೆಸರು ಸಂಯುಕ್ತ ಅರಬ ಅಮರಾತ ನೀಡಿದೆ. ಅರಬಿ ಭಾಷೆಯಲ್ಲಿ ಇದರ ಅರ್ಥ `ಖಜಿನಾ’ ಎಂದಾಗುತ್ತದೆ.
#CycloneMandous, which is brewing over the Bay of Bengal, is likely to intensify over the next 24 hours. (By @GauthamBalaji1) https://t.co/pHdzsL9YZi
— IndiaToday (@IndiaToday) December 7, 2022
ಹವಾಮಾನ ಇಲಾಖೆಯ ಹೇಳಿಕೆಯ ಪ್ರಕಾರ, ಈ ಬಿರುಗಾಳಿಯಿಂದ ಪಂಜಾಬ, ಹರಿಯಾಣ, ಉತ್ತರಪ್ರದೇಶ, ದೆಹಲಿ ಮತ್ತು ರಾಜಸ್ಥಾನ ಈ ರಾಜ್ಯಗಳಲ್ಲಿ ೩ ದಿನ ಮೋಡ ಕವಿದ ವಾತಾವರಣ ಮತ್ತು ಮಳೆ ಬೀಳುವ ಸಾಧ್ಯತೆ ಇದೆ. ಇದರಿಂದ ಉತ್ತರ ಭಾರತದಲ್ಲಿ ಚಳಿಯ ಹೊಸ ಹಂತ ಶುರುವಾಗುವ ಸಾಧ್ಯತೆ ಇದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ