
ಚೆನ್ನೈ (ತಮಿಳುನಾಡು) – ಹವಾಮಾನ ಇಲಾಖೆಯಿಂದ ದಕ್ಷಿಣದ ೩ ರಾಜ್ಯಗಳಲ್ಲಿ `ಮಂಡೌಸ್’ ಬಿರುಗಾಳಿ ಬರುವ ಎಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಈ ಬಿರುಗಾಳಿಯಿಂದ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಮಳೆ ಬೀಳುತ್ತಿದೆ. ತಮಿಳುನಾಡು, ಪಾಂಡಿಚರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಈ ಬಿರುಗಾಳಿ ಬರುವ ಸಾಧ್ಯತೆ ಇದೆ. ಬಿರುಗಾಳಿ `ಮಂಡೌಸ’ ಈ ಹೆಸರು ಸಂಯುಕ್ತ ಅರಬ ಅಮರಾತ ನೀಡಿದೆ. ಅರಬಿ ಭಾಷೆಯಲ್ಲಿ ಇದರ ಅರ್ಥ `ಖಜಿನಾ’ ಎಂದಾಗುತ್ತದೆ.
#CycloneMandous, which is brewing over the Bay of Bengal, is likely to intensify over the next 24 hours. (By @GauthamBalaji1) https://t.co/pHdzsL9YZi
— IndiaToday (@IndiaToday) December 7, 2022
ಹವಾಮಾನ ಇಲಾಖೆಯ ಹೇಳಿಕೆಯ ಪ್ರಕಾರ, ಈ ಬಿರುಗಾಳಿಯಿಂದ ಪಂಜಾಬ, ಹರಿಯಾಣ, ಉತ್ತರಪ್ರದೇಶ, ದೆಹಲಿ ಮತ್ತು ರಾಜಸ್ಥಾನ ಈ ರಾಜ್ಯಗಳಲ್ಲಿ ೩ ದಿನ ಮೋಡ ಕವಿದ ವಾತಾವರಣ ಮತ್ತು ಮಳೆ ಬೀಳುವ ಸಾಧ್ಯತೆ ಇದೆ. ಇದರಿಂದ ಉತ್ತರ ಭಾರತದಲ್ಲಿ ಚಳಿಯ ಹೊಸ ಹಂತ ಶುರುವಾಗುವ ಸಾಧ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ